ದಾವಣಗೆರೆ: ಜಿಲ್ಲೆಯಲ್ಲಿನ ಪಡಿತರ ಕಾರ್ಡ್ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು, ಇನ್ನೂ ಕೆವೈಸಿ ಮಾಡಿಸದೆ ಬಾಕಿ ಇರುವ 45.459 ಪಡಿತರ ಚೀಟಿಗಳ ಫಲಾನುಭಾವಿಗಳು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ದಾವಣಗೆರೆ: ಪಡಿತರ ಚೀಟಿದಾರರು ಆ.31ರೊಳಗೆ ಇ-ಕೆವೈಸಿ ಮಾಡಿಸಲು ಸೂಚನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



