Connect with us

Dvgsuddi Kannada | online news portal | Kannada news online

ಮರಕ್ಕೆ  ಡಿಕ್ಕಿ ಹೊಡೆದ ಪರಿಣಾಮ ಧಗ ಧಗನೆ ಹೊತ್ತಿ ಉರಿದ ಕಾರು; ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

ಕ್ರೈಂ ಸುದ್ದಿ

ಮರಕ್ಕೆ  ಡಿಕ್ಕಿ ಹೊಡೆದ ಪರಿಣಾಮ ಧಗ ಧಗನೆ ಹೊತ್ತಿ ಉರಿದ ಕಾರು; ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

ರಾಯಚೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಧಗ ಧಗನೆ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಚಾಲಕ ಸಜೀವ ದಹನವಾದ ಘಟನೆ ತಾಲೂಕಿನ ಕಲ್ಮಲ ಸಮೀಪ ಸಂಭವಿಸಿದೆ. ಮೃತ ಕಾರು ಚಾಲಕನನ್ನು ಮಲ್ಲಟ ಗ್ರಾಮದ ಸದಾನಂದಗೌಡ ಮಾಲೀಪಾಟೀಲ (60) ಎಂದು ಗುರುತಿಸಲಾಗಿದೆ. Breaking news: ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ; ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು, ಲಾರಿ

ಗ್ರಾಮದಿಂದ ಸ್ವಲ್ಪ ದೂರದ್ಲಲಿ ಘಟನೆ ಸಂಭವಿಸಿದ್ದು ಬೆಂಕಿ ನಂದಿಸಲು ಸಾರ್ವಜನಿಕರಿಗೆ ಸಾಧ್ಯವಾಗಿಲ್ಲ. ಅಗ್ನಿ ಶಾಮಕದಳ ಬರುವ ವೇಳೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ಬಳಿಕ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top
(adsbygoogle = window.adsbygoogle || []).push({});