ಗೋಮಾಳ ಜಮೀನಿನ ಬಗ್ಗೆ ಕಂದಾಯ ಸಚಿವರ ಮಹತ್ವದ ಮಾಹಿತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಬೆಂಗಳೂರು: ರಾಜ್ಯದಲ್ಲಿ ಗೋಮಾಳ ಜಮೀನ ನಿಯಮ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು ಇತರೆ ಉದ್ದೇಶಗಳಿಗೆ ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ. ಭೂ ಸುಧಾರಣೆ ಕಾಯ್ದೆ – 1991ರ ಅನುಸಾರ 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಜಮೀನು ಕಾಯ್ದಿರಿಸುವ ನಿಯಮ ರೂಪಿಸಲಾಗಿದೆ.

ಸದ್ಯ ಇವುಗಳ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *