Connect with us

Dvgsuddi Kannada | online news portal | Kannada news online

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪಗೆ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ‘ವಿಶೇಷ ವ್ಯಕ್ತಿ’ ಪ್ರಶಸ್ತಿ ಪ್ರದಾನ

IMG 20231231 203144

ದಾವಣಗೆರೆ

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪಗೆ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ‘ವಿಶೇಷ ವ್ಯಕ್ತಿ’ ಪ್ರಶಸ್ತಿ ಪ್ರದಾನ

ದಾವಣಗೆರೆ: ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ 2023 ನೇ ಸಾಲಿನ ‘ವಿಶೇಷ ವ್ಯಕ್ತಿ’ ಪ್ರಶಸ್ತಿಯನ್ನು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪಗೆ ಪ್ರದಾನ ಮಾಡಲಾಯಿತು. ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.‌ ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ , ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ತ್ಯಾಗರಾಜ್ ಭಾಗಿಯಾಗಿದ್ದರು.

ಇದೇ ವೇಳೆ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ವಿಶೇಷ ವ್ಯಕ್ತಿ ಪ್ರಶಸ್ತಿಯನ್ನು ಶಾಮನೂರು ಶಿವಶಂಕರಪ್ಪ ಸೇರಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದರು. ಇದೇ ವೇಳೆ 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆ ಮಾಡಲಾಯಿತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top