Connect with us

Dvgsuddi Kannada | online news portal | Kannada news online

ಶಿವಮೊಗ್ಗದಲ್ಲಿ ಭೂಮಿ ಕಂಪನ; ಭದ್ರಾ ಜಲಾಶಯ ವೀಕ್ಷಿಸಿದ ಕಾಡಾ ಅಧ್ಯಕ್ಷೆ

ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಭೂಮಿ ಕಂಪನ; ಭದ್ರಾ ಜಲಾಶಯ ವೀಕ್ಷಿಸಿದ ಕಾಡಾ ಅಧ್ಯಕ್ಷೆ

ಶಿವಮೊಗ್ಗ: ಗುರುವಾರ ರಾತ್ರಿ ಸುಮಾರು 10.20 ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಭಾರಿ ಕಂಪನವಾದ ಹಿನ್ನೆಲೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಅಧಿಕಾರಿಗಳೊಂದಿಗೆ ಭದ್ರಾ ಜಲಾಶಯ ವೀಕ್ಷಣೆ ಮಾಡಿ ಜಲಾಶಯದ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಭದ್ರಾ ಕಾಡಾ ಪ್ರಾಧಿಕಾರ ಸುಮಾರು 12 ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು, ಭದ್ರಾ ಜಲಾಶಯವು ಸುಮಾರು 5 ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರು ಒದಗಿಸುವ ಯಾಜನೆಯಾಗಿದೆ. ಲಕ್ಷಾಂತರ ರೈತರಿಗೆ ಭದ್ರಾ ಜಲಾಶಯವು ಜೀವನಾಡಿಯಾಗಿದ್ದು ಅಚ್ಚುಕಟ್ಟು ಭಾಗದ ರೈತರು ಇದನ್ನೇ ನಂಬಿ ಬದುಕುತ್ತಿದ್ದಾರೆ.

ಕಂಪನದಿಂದ ಯಾವುದೇ ರೀತಿಯಲ್ಲಿ ಜಲಾಶಯಕ್ಕೆ ತೊಂದರೆಯಾಗುವುದಿಲ್ಲ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top