ಬೆಂಗಳೂರು: ರಾಜ್ಯದ ಬಹು ನಿರೀಕ್ಷೆಯ 2021-22ನೇ ಸಾಲಿನ ರಾಜ್ಯ ಬಜೆಟ್ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಂಡನೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಹಣಕಾಸು ಖಾತೆಯನ್ನೂ ಹೊಂದಿರುವ ತಾವು, ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಾರಿ ಕೊರೊನಾ ಅರ್ಥಿಕ ಹೊಡೆತ ಬಳಿಕ ಯಾವ ಕ್ಷೇತ್ರಕ್ಕೆ ಸಿಹಿ, ಯಾವ ಕ್ಷೇತ್ರಕ್ಕೆ ಕಹಿ ನೀಡಲಿದ್ದಾರೆ ಎನ್ನುವ ನಿರೀಕ್ಷೆ ಹೆಚ್ಚಿದೆ.
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ @BSYBJP ರವರು ನಾಳೆ ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸಲಿದ್ದಾರೆ.
CM Shri B.S.Yediyurappa will present the State Budget for the financial year 2021-22 at 12 noon on Monday, March 08th, 2021#KarnatakaVikasaPatra2021 pic.twitter.com/wm0ZkPutBj
— CM of Karnataka (@CMofKarnataka) March 7, 2021