ತರಳಬಾಳು ಹುಣ್ಣಿಮೆ ಮಹೋತ್ಸವ-2021; ನೇರ ಪ್ರಸಾರ-LIVE

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಸಿರಿಗೆರೆ:  ಐತಿಹಾಸಿಕ ತರಳಬಾಳು ಹುಣ್ಣಿಮೆ ಮಹೋತ್ಸವ-2021 ಸರಳವಾಗಿ ಆನ್ ಲೈನ್ ಮುಖಾಂತ ಆಚರಿಸಲಾಗುತ್ತಿದೆ.   ಕೊರೊನಾ ಕಾರಣದಿಂದ ಕೊಟ್ಟೂರಲ್ಲಿ ಆಚರಿಸಿದ್ದಬೇಕಿದ್ದ ಹುಣ್ಣಿಮೆ ಮಹೋತ್ಸವ ರದ್ದುಗೊಳಿಸಲಾಗಿತ್ತು.  ಸಂಪ್ರದಾಯದಂತೆ ಸರಳವಾಗಿ ಸಿರಿಗೆರೆಯ ತರಳಬಾಳು ಬೃಹನ್ಮಠದ  ಗುರುಶಾಂತೇಶ್ವರ ಭವನದಲ್ಲಿ ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಸದ್ಧರ್ಮ ಸಿಂಹಾಸನಾರೋಹಣ ಮಾಡಲಿದ್ದಾರೆ. ನಂತರ ಶ್ರೀಗಳು ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಲಿದ್ದಾರೆ.

ಕಾರ್ಯಕ್ರಮ ನೇರ ಪ್ರಸಾರವನ್ನು  ಯುಟ್ಯೂಬ್ ನಲ್ಲಿ Taralabalu Math Sirigere ಚಾಲನ್ ನಲ್ಲಿ ಲೈವ್ ಸ್ಟ್ರಿಮಿಂಗ್  ವೀಕ್ಷಿಸಬಹುದಾಗಿದೆ ಅಥವಾ ಈ ಲಿಂಕ್ https://www.youtube.com/channel/UCuUAJc9ydIUh7RfObIl_4mg ಕ್ಲಿಕ್ ಮಾಡುವ ಮೂಲಕವೂ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *