ತರಳಬಾಳು ಹುಣ್ಣಿಮೆ ಮಹೋತ್ಸವ ಕೊನೆ ದಿನದ ನೇರ ಪ್ರಸಾರ ವೀಕ್ಷಿಸಿ…live

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಭದ್ರಾವತಿ: ತರಳಬಾಳು ಹುಣ್ಣಿಮೆ ಮಹೋತ್ಸವ 2026 ಕೊನೆ ದಿನದ ನೇರ ಪ್ರಸಾರ ವೀಕ್ಷಿಸಿ…

 

ಇಂದು ಧರ್ಮ-ವಿಜ್ಞಾನ-ಸಮಾಜ ಗೋಷ್ಠಿ: ಸದ್ಧರ್ಮಸಿಂಹಾಸನಾರೋಹಣ: ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ. ಮುಖ್ಯ ಅತಿಥಿಗಳು: ಸಚಿವ ದಿನೇಶ್ ಗುಂಡೂರಾವ್, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಉಪನ್ಯಾಸ: ಪ್ರೊ.ಎಂ. ಕೃಷ್ಣಗೌಡ, ಡಾ.ಟಿ.ಜಿ. ಸೀತಾರಾಮ್‌. ವಿಶೇಷ ಆಹ್ವಾನಿತರು: ಶಾಸಕರಾದ ಬಿ.ಕೆ. ಸಂಗಮೇಶ್ವರ,‌ಯು.ಬಿ. ಬಣಕಾರ್, ಬಿ.ಪಿ. ಹರೀಶ್, ಜಿ.ಎಚ್. ಶ್ರೀನಿವಾಸ್‌, ಶಿವಗಂಗಾ ಬಸವರಾಜ್, ಮಾಜಿ ಶಾಸಕ ಬೆಳ್ಳಿ ಪ್ರಕಾಶ್‌. ಸಾಂಸ್ಕೃತಿಕ ಕಾರ್ಯಕ್ರಮ: ವಚನಗೀತೆ, ನೃತ್ಯ ರೂಪಕ, ಮಲ್ಲಕಂಬ, ವಚನ ನೃತ್ಯ. ಮಧ್ಯಾಹ್ನ 2:30 ರಿಂದ ತೆರೆದ ವಾಹನದಲ್ಲಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಡ್ಡ ಪಲ್ಲಕ್ಕಿ ಉತ್ಸವ ನಡೆಯುತ್ತಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *