ಮೀಸಲಾತಿ; ಲಿಂಗಾಯತರಿಗೆ‌ 2ಡಿ, ಒಕ್ಕಲಿಗರಿಗೆ 2ಸಿ ಕೆಟಗರಿ ಸೃಷ್ಠಿಸಲು ಸರ್ಕಾರ‌ ಮಹತ್ವದ ನಿರ್ಧಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮುದಾಯದ ನಿರಂತರ ಮೀಸಲಾತಿ ಹೋರಾಟಕ್ಕೆ ಮಣಿದ ಸರ್ಕಾರ ಎಲ್ಲ ಲಿಂಗಾಯತ ಒಳ ಪಂಗಡಕ್ಕೆ 2ಡಿ, ಒಕ್ಕಲಿಗ ಸಮುದಾಯಕ್ಕೆ 2ಸಿ ಕೆಟಗರಿ ಸೃಷ್ಠಿಸಲು ಸರ್ಕಾರ‌ ಮಹತ್ವದ ನಿರ್ಧಾರ ಕೈಗೊಂಡಿದೆ.

ಇಂದು ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಹೊಸದಾಗಿ 2 ಸಿ ಮತ್ತು 2 ಡಿ ಕೆಟಗರಿ ಸೃಷ್ಟಿಸಲಾಗಿದ್ದು, 3 ಎ ನಲ್ಲಿದ್ದ ಒಕ್ಕಲಿಗರಿಗೆ 2 ಸಿ ಮೀಸಲಾತಿ ನೀಡಲಾಗಿದೆ. 3 ಬಿ ನಲ್ಲಿದ್ದ ಲಿಂಗಾಯಿತರಿಗೆ 2 ಡಿ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪಂಚಮಸಾಲಿ ಸಮುದಾಯಕ್ಕೆ 2 ಡಿ ಮೀಸಲಾತಿ ನೀಡಲು ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಪಂಚಮಸಾಲಿ ಸಮುದಾಯ ಜತೆ ಒಕ್ಕಲಿಗರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಎರಡು ಪ್ರಬಲ ಸಮುದಾಯಕ್ಕೆ ಪ್ರತ್ಯೇಕ ಕೆಟಗರಿ ಕಲ್ಪಿಸಲಾಗಿದೆ. ಯಾವುದೇ ಕೆಟಗರಿಯ ಮೀಸಲಾತಿ ಬದಲಾವಣೆ ಮಾಡಲಾಗಿಲ್ಲ. ಒಕ್ಕಲಿಗರಿಗೆ 2 ಸಿ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ. 2 ಎ, 2 ಬಿ ಮೀಸಲಾತಿ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *