ರಸ್ತೆಯಲ್ಲಿ ಹೊಸ ವರ್ಷದ ಶುಭಾಶಯ ಬರೆಯುತ್ತಿದ್ದ ಇಬ್ಬರು ಯುವಕರು ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಉಡುಪಿ: ಕೊರೊನಾ ಹಿನ್ನೆಲೆ ಸರ್ಕಾರ ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ನೀಡಿದೆ. ಆದರೆ,  ಹೊಸ ವರ್ಷವನ್ನು ಸ್ವಾಗತಿಸುವ ಸಲುವಾಗಿ ರಸ್ತೆಯ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಶರಣ್ ಹಾಗೂ ಸಿದ್ದು ಮೃತ ದುರ್ದೈವಿಗಳು. ಹೊಸ ವರ್ಷಕ್ಕೆ ಶುಭ ಸಂದೇಶವನ್ನು ರಸ್ತೆ ಮೇಲೆ ಬರೆಯಲು ಮುಂದಾದಾಗ ವೇಗವಾಗಿ ಬಂದ ಕಾರು ಯುವಕರಿಗೆ ಮೇಲೆ ಹರಿದಿದೆ. ಓರ್ವ ಸ್ಥಳದಲ್ಲೇ ಅಸುನೀಗಿದ್ದರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಇಬ್ಬರು ಟಿಪ್ಪರ್ ಡ್ರೈವರ್ ಗಳಾಗಿದ್ದು, ಮೂಲತ: ಬಾಗಲಕೋಟೆಯವರು. ಕಾರ್ಕಳದ ಮೀಯಾರು ಕಾಜರ ಬೈಲು ಎಂಬಲ್ಲಿ ರಸ್ತೆ ಮೇಲೆ ಹ್ಯಾಪಿ ನ್ಯೂ ಇಯರ್ ಬರೆಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *