Connect with us

Dvgsuddi Kannada | online news portal | Kannada news online

ಉಚಿತ ಬಸ್ ಪ್ರಯಾಣ; ಹೆಂಗಸರು ಯಾರ ಮಾತು ಕೇಳುತ್ತಿಲ್ಲ; ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು; ವಾಟಾಳ್ ನಾಗರಾಜ್

ಪ್ರಮುಖ ಸುದ್ದಿ

ಉಚಿತ ಬಸ್ ಪ್ರಯಾಣ; ಹೆಂಗಸರು ಯಾರ ಮಾತು ಕೇಳುತ್ತಿಲ್ಲ; ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು; ವಾಟಾಳ್ ನಾಗರಾಜ್

ಬೆಂಗಳೂರು: ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ದರೆ ನಮಗೆ ಅವಮಾನ. ಉಚಿತ ಪ್ರಯಾಣ ಅಂತಾ ಹೆಂಗಸರು ಯಾರ ಮಾತನ್ನು ಕೇಳುತ್ತಿಲ್ಲ.ಮಹಿಳೆಯರ ಉಚಿತ ಪ್ರಯಾಣ ನಾನು ವಿರೋಧ ಮಾಡುತ್ತಿಲ್ಲ, ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ ಆಗ್ರಹ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ದರೆ ನಮಗೆ ಅವಮಾನ ಆಗುತ್ತದೆ. ಮುಂದಿನ ವಾರ ಬಿಎಂಟಿಸಿ ಬಸ್​ ಹತ್ತಿ ಎಲ್ಲ ಗಂಡಸರ ಪರವಾಗಿ ನಾನು ಫ್ರೀ ಬಸ್ ಕೇಳುತ್ತೇನೆ ಎಂದು ಹೇಳಿದರು.

ಮನೆ ಎರೆಡು ಭಾಗ ಮಾಡಿದ್ದೀರಿ ಎಲ್ಲರಿಗೂ ಉಚಿತ ಕೊಡಿ. ಗಂಡಸರ ಉಚಿತ ಪ್ರಯಾಣ ಬಗ್ಗೆಯೂ ಬಜೆಟ್​ನಲ್ಲಿ ಘೋಷಿಸಿ. ಯಾಕೆ ಗಂಡಸರು ವೋಟ್ ಹಾಕಿಲ್ವಾ, ಅವರಿಗೂ ಸಹ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಒತ್ತಾಯಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top