Connect with us

Dvgsuddi Kannada | online news portal | Kannada news online

ವಿಧಾನ ಪರಿಷತ್ ; ಮೊಬೈಲ್ ಬಳಕೆ ನಿಷೇಧ: ಸಭಾಪತಿ ಬಸವರಾಜ ಹೊರಟ್ಟಿ ಆದೇಶ

ಪ್ರಮುಖ ಸುದ್ದಿ

ವಿಧಾನ ಪರಿಷತ್ ; ಮೊಬೈಲ್ ಬಳಕೆ ನಿಷೇಧ: ಸಭಾಪತಿ ಬಸವರಾಜ ಹೊರಟ್ಟಿ ಆದೇಶ

ಬೆಂಗಳೂರು: ವಿಧಾನ ಪರಿಷತ್‌ ನಲ್ಲಿ ಸದ್ಯಸರು ಮೊಬೈಲ್‌ ಬಳಕೆ ಮಾಡದಂತೆ ನೂತನ ಸಭಾಪತಿ ಬಸವರಾಜ್‌ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ಬಜೆಟ್‌ ಅಧೀವೇಶನ ಶುರುವಾಗಲಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಸದ್ಯಸರು ಮೊಬೈಲ್‌ ತರದಂತೆ ಆದೇಶ ನೀಡಲಾಗಿದ್ದು, ಈ ಬಗ್ಗೆ ಸಭಾನಾಯಕರು, ಸಚೇತಕರು ಹಾಗು ಸದ್ಯಸರ ಜೊತೆಗೆ ಚರ್ಚೆ ನಡೆಸಿ ಸದನ ಘನತೆಗೆ ಕಪ್ಪು ಚುಕ್ಕೆ ಬಾರದು ಎನ್ನುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top