ವೀಕೆಂಡ್ ಕರ್ಫ್ಯೂ ಯಶಸ್ವಿ ; ಕರ್ಫ್ಯೂ ಮುಂದುವರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ; ಬಸವರಾಜ ಬೊಮ್ಮಾಯಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ವೀಕೆಂಡ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಸಿಎಂ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಈಗಿರುವ ಮಾರ್ಗಸೂಚಿಗಳೇ ಮುಂದುವರಿಯಲಿವೆ ಎಂದು ಕೇಂದ್ರ ಸರ್ಕಾರ ರಾಜ್ಯದ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸಿದೆ. 300 ಮೆಟ್ರಿಕ್ ಟನ್​ಗಳಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಹೆಚ್ಚುವರಿಯಾಗಿ ನೀಡಲು ಕೇಂದ್ರ ಒಪ್ಪಿದೆ.

ನಿನ್ನೆ ಸಂಜೆಯ ಸಭೆಯಲ್ಲಿ ಕೇಂದ್ರ ಸರ್ಕಾರ, ರೆಮ್ಡೆಸಿವಿರ್​​ ಇಂಜೆಕ್ಷನ್​ಗಳು ರಾಜ್ಯಕ್ಕೆ ಹೆಚ್ಚು ಒದಗಿಸಲು ಕೇಂದ್ರ ಸರ್ಕಾರ ಸಹಕಾರ ನೀಡಲಿದೆ. 50 ಸಾವಿರದಿಂದ 1,22,000 ರೆಮ್ಡೆಸಿವಿರ್ ಇಂಜೆಕ್ಷನ್​ಗಳು ರಾಜ್ಯಕ್ಕೆ ಸಿಗಲಿದೆ. ಮೇ1ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *