Connect with us

Dvgsuddi Kannada | online news portal | Kannada news online

Breaking news: ಹಿಂದು ಧರ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ; ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ..!

ಪ್ರಮುಖ ಸುದ್ದಿ

Breaking news: ಹಿಂದು ಧರ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ; ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ..!

 ಬೆಂಗಳೂರು: ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಆರೋಪಿಸಿ ಸಾಹಿತಿ ಭಗವಾನ್​ ಮುಖಕ್ಕೆ ವಕೀಲೆ ಮಸಿ ಬಳಿದ ಘಟನೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ಹಿಂದು ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ ನ ಗರದ 2 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್​ರವರು ಇಂದು ಕೋರ್ಟ್​ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲದ ಹೊರ ಬಂದ ವಕೀಲೆ ವಮೀರಾ ರಾಘವೇಂದ್ರ ಅವರು, ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.

1e17b247816430b0f5091e5e13c977fcbce2f0dd6bb702920e5261f00583818c

 ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಪ್ರೊ. ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ.  ಗ್ರಾಮೀಣ ಜನರಿಗೆ ಹಿಂದು ಎಂದರೆ ಗೊತ್ತೇ ಇಲ್ಲ. ನೀವು ಯಾವ ಧರ್ಮ ಎಂದರೆ ಒಕ್ಕಲಿಗ, ಕುರುಬ ಅಂತ ಜಾತಿಗಳ ಹೆಸರನ್ನಷ್ಟೇ ಹೇಳುತ್ತಾರೆ. ಹಿಂದು‌ ಪದವನ್ನೇ ತೆಗೆದು ಹಾಕಬೇಕು. ನಿಮಗೆ ಮಾನ ಮರ್ಯಾದೆ ಇದ್ದರೆ ಆ ಪದ ತೆಗೆದು ಹಾಕಿ ಎಂದು ಭಗವಾನ್ ಹೇಳಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top