Connect with us

Dvgsuddi Kannada | online news portal | Kannada news online

ಸರ್ಕಾರಿ ನೌಕರರ ದುರ್ನಡತೆ; ಪ್ರತಿ ತಿಂಗಳು ಒಂದು ದಿನ ಇಲಾಖಾ ವಿಚಾರಣೆ ಅದಾಲತ್ ನಡೆಸಲು ಆದೇಶ

ದಾವಣಗೆರೆ

ಸರ್ಕಾರಿ ನೌಕರರ ದುರ್ನಡತೆ; ಪ್ರತಿ ತಿಂಗಳು ಒಂದು ದಿನ ಇಲಾಖಾ ವಿಚಾರಣೆ ಅದಾಲತ್ ನಡೆಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ದುರ್ನಡತೆ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ನಡೆಸಲು ಜಿ.ಪಂ ಸಿಇಒಗಳಿಗೆ  ರಾಜ್ಯ ಸರ್ಕಾರ ಆದೇಶಿಸಿದೆ.

ಶಿಸ್ತುಕ್ರಮ ಆರಂಭಿಸಿ ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖಾ ವಿಚಾರಣೆ ಅದಾಲತ್ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.ನೌಕರರ ಮೇಲಿನ ಇಲಾಖಾ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಸರ್ಕಾರಿ ಕೆಲಸಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಒಂದು ದಿನ ಇಲಾಖಾ ವಿಚಾರಣೆ ಅದಾಲತ್ ನಡೆಸುವಂತೆ ಆದೇಶಿಸಿದ್ದು, ಹಲವು ಸೂಚನೆಗಳ ನಂತರವೂ ವಿಚಾರಣೆಗೆ ಹಾಜರಾಗದ ನೌಕರನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top