Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿ.31 ರಂದು ಗ್ರಾಮೀಣಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

Home

ದಾವಣಗೆರೆ: ಡಿ.31 ರಂದು ಗ್ರಾಮೀಣಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು,  ಡಿ. 31 ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು, ಮಧ್ಯಾಹ್ನ 12 ಗಂಟೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಆಗಮಿಸುವರು. ಸಚಿವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top