ದೀಪಾವಳಿ ಹಬ್ಬಕ್ಕೆ KSRTC ಯಿಂದ 1000 ಹೆಚ್ಚುವರಿ ಬಸ್ ವ್ಯವಸ್ಥೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಬೆಂಗಳೂರು : ದೀಪಾವಳಿ ಹಬ್ಬಕ್ಕೆ KSRTC ಹೆಚ್ಚುವರಿಯಾಗಿ 1000 ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೋಗಲು ಅನುಕೂಲ ಕಲ್ಪಿಸಿದೆ. ನ. 13 ಮತ್ತು 14 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ KSRTC  ನರಕ ಚತುರ್ದಶಿ, ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ  ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 13-11-2020 ಹಾಗೂ 14-11-2020ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ವಿಶೇಷ ಬಸ್ ಸಂಚರಿಸಲಿವೆ.

ರಾಜ್ಯದ ವಿವಿಧ ಸ್ಥಳಗಳಿಗೆ  ಮಾತ್ರವಲ್ಲದೆ, ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 16-11-2020ರಂದು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರಿಗೆ ಬಸ್ ಪ್ರಯಾಣಿಕರು ಈ ಸೇವೆಯನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *