Connect with us

Dvgsuddi Kannada | online news portal | Kannada news online

ಖಾಲಿ ಇರುವ 2 ಸಾವಿರ ಬಸ್ ಚಾಲಕರ ನೇಮಕಕ್ಕೆ ಕ್ರಮ; ಸಾರಿಗೆ ಸಚಿವ ಶ್ರೀರಾಮುಲು

ksrtc davangere

ಪ್ರಮುಖ ಸುದ್ದಿ

ಖಾಲಿ ಇರುವ 2 ಸಾವಿರ ಬಸ್ ಚಾಲಕರ ನೇಮಕಕ್ಕೆ ಕ್ರಮ; ಸಾರಿಗೆ ಸಚಿವ ಶ್ರೀರಾಮುಲು

ಬೆಳಗಾವಿ: ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 2 ಸಾವಿರ ಚಾಲಕರನ್ನು ಶೀಘ್ರವೇ ನೇಮಕ‌ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾಹಿತಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಈ ಮಾಹಿತಿ ನೀಡಿದ್ದಾರೆ. ಇನ್ನು ಚಾಲಕರಿಗೆ ತರಬೇತಿ ಅವಧಿಯಲ್ಲಿ 10 ಸಾವಿರ ನೀಡಲಾಗುತ್ತಿತ್ತು.ಇದನ್ನು ಈಗ 20 ಸಾವಿರಕ್ಕೆ ಹೆಚ್ಚಿಸಲಾಗುವುದು.ಕೆಲವು ಕಡೆ ರಸ್ತೆಗಳು ಸರಿ ಇಲ್ಲದ ಕಾರಣ ಬಸ್‌ ಸಂಚರಿಸುತ್ತಿಲ್ಲ. ಚಾಲಕರು ಮತ್ತು ಕಂಡಕ್ಟರ್‌ಗಳ ಕೊರತೆಯೂ ಇದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top