ಸಾರಿಗೆ ನೌರರ ಮುಷ್ಕರ ಮುಂದುವರಿಕೆ; ಎಸ್ಮಾ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ .‌!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು  ಮತ್ತೆ ಮುಷ್ಕರ ಮುಂದುವರೆದ ಹಿನ್ನೆಲೆ ರಾಜ್ಯದಲ್ಲಿ ಎಸ್ಮಾ ಜಾರಿಗೊಳಿಸುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಮಕರ್ನಾಟಕದಲ್ಲಿ ಈ ಹಿಂದೆ ಎಸ್ಮಾ ಕಾಯ್ದೆ ಜಾರಿಯಾಗಿತ್ತು. ಈಗಲೂ ಜಾರಿಗೆ ಮಾಡುವ ಚಿಂತನೆ ಇದೆ.

ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷರು ಸಂಧಾನದಲ್ಲಿ ಒಪ್ಪಿಗೆ ಕೊಟ್ಟಿದ್ದರು. ಅವರ ಎಲ್ಲಾ ಬೇಡಿಕೆಗೆ ಒಪ್ಪಿದ್ದೆವು. ನೌಕರರು ಬಸ್ ಸಂಚಾರ ಆರಂಭಿಸುವುದಾಗಿ ಒಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮಾತು ಕೇಳಿ ಬದಲಾಗಿದ್ದಾರೆ, ಕೋಡಿಹಳ್ಳಿ ಚಂದ್ರಶೇಖರ್ ಬ್ಲಾಕ್ ಮೇಲ್ ತಂತ್ರ ಬಳಸುತ್ತಿದ್ದಾರೆ ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *