Connect with us

Dvgsuddi Kannada | online news portal | Kannada news online

ಲವ್ ಜಿಹಾದ್ ಮಟ್ಟ ಹಾಕಲು ರಾಜ್ಯದಲ್ಲಿ ಶೀಘ್ರವೇ  ಕಾನೂನು: ಸಚಿವ ಸಿ.ಟಿ.ರವಿ

ಪ್ರಮುಖ ಸುದ್ದಿ

ಲವ್ ಜಿಹಾದ್ ಮಟ್ಟ ಹಾಕಲು ರಾಜ್ಯದಲ್ಲಿ ಶೀಘ್ರವೇ  ಕಾನೂನು: ಸಚಿವ ಸಿ.ಟಿ.ರವಿ

ಡಿವಿಜಿ ಸುದ್ದಿ, ಬೆಂಗಳೂರು: ಲವ್‌ ಜಿಹಾದ್ ಹಾಗೂ  ಮದುವೆಗಾಗಿ ಮತಾಂತರ ಮಟ್ಟ ಹಾಕಲು ರಾಜ್ಯದಲ್ಲಿ ಶೀಘ್ರವೇ ಕಾನೂನು ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ  ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿದ ಅವರು, ಮದುವೆಯಾಗುವ ಉದ್ದೇಶದಿಂದ ಮತಾಂತರ ಆಗುವಂತಿಲ್ಲವೆಂದು  ಅಲಹಾಬಾದ್‌ ಹೈಕೋರ್ಟ್‌ ತೀರ್ಪ ನೀಡಿದೆ ಎಂದು ಉಲ್ಲೇಖಿಸಿದ ಸಚಿವರು,  ಜಿಹಾದಿ ಶಕ್ತಿಗಳು ಮಟ್ಟಹಾಕುತ್ತೇವೆ.  ನಮ್ಮ ಸಹೋದರಿಯರ ಘನತೆ, ಗೌರವ ಹರಣ ಮಾಡುವುದನ್ನು ಸುಮ್ಮನೆ ನೋಡುತ್ತಾ ಕೂರುವುದಿಲ್ಲ. ಯಾರೇ ಇರಲಿ ಮತಾಂತರದಂತಹ ಕೃತ್ಯದಲ್ಲಿ ತೊಡಗಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top