Connect with us

Dvgsuddi Kannada | online news portal | Kannada news online

ರಾತ್ರಿ ಊಟ ಮುಗಿಸಿ ಮಲಗಿದ್ದ ತಹಶೀಲ್ದಾರ್ ಹೃದಯಾಘಾತದಿಂದ ಸಾವು

ಪ್ರಮುಖ ಸುದ್ದಿ

ರಾತ್ರಿ ಊಟ ಮುಗಿಸಿ ಮಲಗಿದ್ದ ತಹಶೀಲ್ದಾರ್ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಮುಧೋಳ ನಗರದ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಮಲಗಿದ್ದ ತಹಸೀಲ್ದಾರ್ ಸಂಗಮೇಶ್ ಬಾಡಗಿ(38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸಂಗಮೇಶ್ ಬಾಡಗಿ ಪುತ್ರಿ ಮತ್ತು ಪತ್ನಿಯನ್ನು ಅಗಲಿದ್ದಾರೆ. ಅಥಣಿ ತಾಲೂಕಿನ ಜನವಾಡ ಮೂಲದ ಸಂಗಮೇಶ್ ಬಾಡಗಿ ಅವರು ಮೂರು ವರ್ಷದಿಂದ ಮುಧೋಳ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಂಗಮೇಶ್ ಬಾಡಗಿ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮುಧೋಳ‌ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ಧಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top