ಜ.28ರಿಂದ ಫೆ.07ರವರೆಗೆ ಐತಿಹಾಸಿಕ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಿಜಯ ನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಕ್ಷೇತ್ರದಲ್ಲಿ ನಾಡಿನ ಸುಪ್ರಸಿದ್ಧ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಮಹೋತ್ಸವವು ಫೆ.07 ರಂದು ವಿಜೃಂಭಣೆಯಿಂದ ಜರುಗಲಿದೆ.

ಜ.28 ರಂದು ರಥಸಪ್ತಮಿ, ಕಡುಬಿನ ಕಾಳಗ ನಡೆಯುವುದು. ಫೆ.05 ರಂದು ಭರತ ಹುಣ್ಣಿಮೆ, ಧ್ವಜಾರೋಹಣ. ಫೆ.06 ರಂದು ತ್ರಿಶೂಲಪೂಜೆ. ಫೆ. 07 ರಂದು ಶ್ರೀಸ್ವಾಮಿಯ ಮಲ್ಲಾಸುರನ ಸಂಹಾರಕ್ಕೆ ಡೆಂಕನ ಮರಡಿಗೆ ಗುಪ್ತಮೌನ ಸವಾರಿ. ಸಂಜೆ 5-30 ಕ್ಕೆ ಶ್ರೀಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದ ಗುರುಪರಂಪರ್ಯ ಗುರುಗಳಿಂದ ಭಂಡಾರ ಆಶೀರ್ವಾದ ನಂತರ ಗೊರವಯ್ಯನವರಿಂದ ಕಾರ್ಣಿಕ ನುಡಿಯುವುದು .ಫೆ. 8 ರಂದು ಸಂಜೆ 4.30ಕ್ಕೆ ಕಂಚಿವೀರರಿಂದ ಪವಾಡ ಮತ್ತು ಗೊರವಯ್ಯ ಅವರಿಂದ ಸರಪಳಿ ಪವಾಡಗಳು ಜರುಗಲಿವೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *