Connect with us

Dvgsuddi Kannada | online news portal | Kannada news online

ನಮ್ಮ ಮೆಟ್ರೋ ಹುದ್ದೆ ಭರ್ತಿಯಲ್ಲಿ ಕನ್ನಡಿಗರಿಗೆ ಆದ್ಯತೆ: ಸಚಿವ ಬಸವರಾಜ್ ಬೊಮ್ಮಾಯಿ

ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಹುದ್ದೆ ಭರ್ತಿಯಲ್ಲಿ ಕನ್ನಡಿಗರಿಗೆ ಆದ್ಯತೆ: ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು : ಬಿಎಂಆರ್ ಸಿ ಎಲ್  ಹುದ್ದೆ ಭರ್ತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಹುದ್ದೆಗಳ ಭರ್ತಿಯ ಅಧಿಕಾರವನ್ನು ನಿರ್ದೇಶಕರ ಬದಲು ವ್ಯವಸ್ಥಾಪಕ ನಿರ್ದೇಶಕರಿಗೆ ವಹಿಸಲಾಗುತ್ತದೆ ಎಂಬುದಾಗಿ ಗೃಹ ಬಸವರಾಜ್ ಬೊಮ್ಮಾಯಿ ಹೇಳಿದರು.

ವಿಧಾನಪರಿಷತ್ ನಲ್ಲಿ ನಮ್ಮ ಮೆಟ್ರೋ ನೇಮಕಾತಿಯಲ್ಲಿ ಕನ್ನಡಿಗರ ಕಡೆಗಣನೆ ಕುರಿತು ಸದಸ್ಯ ಕಾಂತರಾಜ್ ಪ್ರಶ್ನಿಸಿದ್ದರು.  ಸಿಎಂ ಪರವಾಗಿ ಉತ್ತರಿಸಿದ ಬೊಮ್ಮಾಯಿ,  ಸದ್ಯ ನಿರ್ದೇಶಕರು ಸಿಬ್ಬಂದಿ ನೇಮಕಾತಿ ಮಾಡುತ್ತಿದ್ದಾರೆ. ಈ ಅಧಿಕಾರವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ವರ್ಗಾವಣೆ ಮಾಡಲಾಗುತ್ತದೆ. ನೇಮಕ ಅಧಿಕಾರ ಎಂ.ಡಿ ನಿಯಂತ್ರಣಕ್ಕೆ ತಂದು ಕನ್ನಡಿಗರಿಗೆ  ಆದ್ಯತೆ ನೀಡವ  ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});