ರಾಷ್ಟ್ರ ಸುದ್ದಿ
ಕಾಂಗ್ರೆಸ್ ಗೆ ಮತ್ತೊಂದು ಶಾಕ್; ನಟಿ ಖುಷ್ಬೂ ನಂತರ ದಕ್ಷಿಣ ಭಾರತದ ಮತ್ತೊಬ್ಬ ನಟಿ ಬಿಜೆಪಿ ಸೇರ್ಪಡೆಗೆ ಸಿದ್ಧತೆ ..!

ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಾತ್ಮಗಾಂಧಿ ಅವರ ಮೊಮ್ಮಗ ಅರುಣ್ ಗಾಂಧಿ ಇಂದು (ಮೇ 2) ನಿಧನರಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೆಳಗ್ಗೆ ವಿಧಿವಶರಾಗಿದ್ದಾರೆ....
ಮುಂಬೈ: ಟ್ರಕ್ -ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಒಂದು ಮಗು, ಮೂವರು ಮಹಿಳೆಯರು ಸೇರಿ 9 ಮಂದಿ ದಾರುಣ...
ನವದೆಹಲಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ರೂರ್ಕಿ ಬಳಿ ಅವರ ಕಾರು ಅಪಘಾತವಾಗಿದೆ....
ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ದಸರಾ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ. ತುಟ್ಟಿಭತ್ಯೆಯನ್ನು ಶೇ.34 ರಿಂದ ಶೇ.38 ಕ್ಕೆ ಹೆಚ್ಚಳ...
ನವದೆಹಲಿ: ಇಂದಿನಿಂದ ಗೃಹ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ಗಳ ಬೆಲೆ 50 ರೂ ಏರಿಕೆ ಮಾಡಲಾಗಿದೆ. ಇಂದಿನಿಂದಲೇ (ಜು.06) ಸಿಲಿಂಡರ್ ಬೆಲೆಯನ್ನು...