Connect with us

Dvgsuddi Kannada | online news portal | Kannada news online

ಕೆ. ಪಳನಿಸ್ವಾಮಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ

ರಾಷ್ಟ್ರ ಸುದ್ದಿ

ಕೆ. ಪಳನಿಸ್ವಾಮಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ

ಚೆನ್ನೈ: ತಮಿಳುನಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಧಿಕೃತವಾಗಿ ಉಪಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಈ ಘೋಷಣೆ ಮಾಡಿದ್ದಾರೆ.ಮುಖ್ಯಮಂತ್ರಿ ಹುದ್ದೆಗೆ  ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ  ನಡುವೆ  ಸ್ಪರ್ಧೆ ಏರ್ಪಟ್ಟಿತ್ತು. ಭಿನ್ನಾಭಿಪ್ರಾಯ ಮರೆತು   ರಾಜಿ ಸೂತ್ರದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ.

ಪಕ್ಷದ ಚಟುವಟಿಕೆಗಳ ಮೇಲೆ ನಿಗಾವಹಿಸಲು 11 ಸದಸ್ಯರ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ  ಪಳನಿಸ್ವಾಮಿ ಅವರ ಆರು ಮತ್ತು ಪನ್ನೀರ್‌ಸೆಲ್ವಂ ಅವರ ಐವರು ಬೆಂಬಲಿಗರಿದ್ದಾರೆ. ಪಳನಿಸ್ವಾಮಿ ಅವರ ಆರು ಬೆಂಬಲಿಗರು ಪ್ರಸ್ತುತ ಸಚಿವರಾಗಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

Advertisement

ದಾವಣಗೆರೆ

Advertisement
To Top