Connect with us

Dvgsuddi Kannada | online news portal | Kannada news online

ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರಿಗೆ ಭರ್ಜರಿ ಗಿಫ್ಟ್;  3,500 ಕೋಟಿ ಸಬ್ಸಿಡಿಗೆ ಸಂಪುಟ ಒಪ್ಪಿಗೆ

ಪ್ರಮುಖ ಸುದ್ದಿ

ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರಿಗೆ ಭರ್ಜರಿ ಗಿಫ್ಟ್;  3,500 ಕೋಟಿ ಸಬ್ಸಿಡಿಗೆ ಸಂಪುಟ ಒಪ್ಪಿಗೆ

ನವದೆಹಲಿ: ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಬ್ಸಿಡಿ ನೀಡಿದ್ದು, 3,500 ಕೋಟಿ ಸಬ್ಸಿಡಿ ನೀಡಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭವಾಗಲಿದೆ. ಸಬ್ಸಿಡಿ ಮೊತ್ತ ನೇರವಾಗಿ ರೈತರ ಖಾತೆಗೆ ಸೇರಲಿದೆ. ಇದರಿಂದ  60 ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗುವುದು ಎಂದು ತಿಳಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top