Connect with us

Dvgsuddi Kannada | online news portal | Kannada news online

ದೆಹಲಿಯಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳ: ತುರ್ತು ಸಭೆ ಕರೆದ ಸಿಎಂ ಕೇಜ್ರಿವಾಲ್

ಪ್ರಮುಖ ಸುದ್ದಿ

ದೆಹಲಿಯಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳ: ತುರ್ತು ಸಭೆ ಕರೆದ ಸಿಎಂ ಕೇಜ್ರಿವಾಲ್

ನವದೆಹಲಿ : ದೆಹಲಿಯಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಒಂದೇ ದಿನದಲ್ಲಿ 7,500 ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5.30 ಲಕ್ಷಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ ಕೊರೊನಾ ಮಹಾಮಾರಿಗೆ 131 ಜನರು ಬಲಿಯಾಗಿದ್ದು, ಈ ವರೆಗೆ 8 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾಗೆ ಸಾವನ್ನಪ್ಪಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಅರೆಸೇನಾಪಡೆಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿದೆ.ಇನ್ನು ದೆಹಲಿಯಲ್ಲಿ ಕೊರೊನಾ ವೈರಸ್ ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸರ್ವಪಕ್ಷ ತುರ್ತು  ಸಭೆ ಕರೆದಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top