Connect with us

Dvgsuddi Kannada | online news portal | Kannada news online

ವಾಯುಗುಣಮಟ್ಟ ಕುಸಿತ ಹಿನ್ನೆಲೆ ಇಂದಿನಿಂದ ನ.30ರವರೆಗೆ ದೆಹಲಿಯಲ್ಲಿ ಸಂಪೂರ್ಣ ಪಟಾಕಿ ನಿಷೇಧ

ರಾಷ್ಟ್ರ ಸುದ್ದಿ

ವಾಯುಗುಣಮಟ್ಟ ಕುಸಿತ ಹಿನ್ನೆಲೆ ಇಂದಿನಿಂದ ನ.30ರವರೆಗೆ ದೆಹಲಿಯಲ್ಲಿ ಸಂಪೂರ್ಣ ಪಟಾಕಿ ನಿಷೇಧ

ನವದೆಹಲಿ : ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಸೋಂಕು  ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಇಂದಿನಿಂದ ನವೆಂಬರ್ 30 ವರೆಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿದೆ.

ಇಂದು ಮಧ್ಯರಾತ್ರಿಯಿಂದ ನವೆಂಬರ್ 30 ರವರೆಗೆ ದೆಹಲಿ-ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ ಪಟಾಕಿಗಳನ್ನು ಮಾರಾಟ ಮಾಡಲು ಅಥವಾ ಬಳಸಲು ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ ದೆಹಲಿಯ ಹಲವಾರು ಸ್ಥಳಗಳಲ್ಲಿ  ವಾಯುಗುಣಮಟ್ಟ ಕುಸಿಯುತ್ತಿದ್ದು, ಸತತ ಮೂರನೇ ದಿನವೂ ಗಾಳಿಯ ಗುಣಮುಟ್ಟ ಕುಸಿಯುತ್ತಿದೆ.

ರಾಜಧಾನಿಯ ಕೆಲವು ಭಾಗಗಳು ಹೊಗೆಯಿಂದ ಕೂಡಿದ್ದವು, ದೆಹಲಿ-ಎನ್‌ಸಿಆರ್ ಪ್ರತಿ ಚಳಿಗಾಲದಲ್ಲೂ ಈ ಸಮಸ್ಯೆ ಎದುರಿಸುತ್ತದೆ. , ಇದು ನೆರೆಯ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಕೈಗಾರಿಕೆಗಳಿಂದ  ಈ ಪರಿಸ್ಥಿತಿ ಉಂಟಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top