Connect with us

Dvgsuddi Kannada | online news portal | Kannada news online

ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತಲೂ ಕಡಿಮೆ ಮಳೆ; ಹಮಾನ ಇಲಾಖೆ ಮುನ್ಸೂಚನೆ

rain22

ಪ್ರಮುಖ ಸುದ್ದಿ

ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತಲೂ ಕಡಿಮೆ ಮಳೆ; ಹಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಬಿಹಾರದ ಕೆಲವೆಡೆ ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತಲೂ ಕಡಿಮೆ ಪ್ರಮಾಣದ ಮಳೆ ಆಗಬಹುದು ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದಲ್ಲಿ ಜುಲೈ ತಿಂಗಳಲ್ಲಿ ಮುಂಗಾರು ಮಳೆ ಪ್ರಮಾಣ ಸಾಮಾನ್ಯವಾಗಿ ಇರಲಿದೆ.ಪಂಜಾಬ್, ಜಮ್ಮು-ಕಾಶ್ಮೀರ, ಅಸ್ಸಾಂನಲ್ಲಿ ಮಳೆ ಕೊರತೆ ಆಗಬಹುದು ಎಂದು ಇಲಾಖೆಯು ಅಂದಾಜು ಮಾಡಿದೆ.

ಜೂನ್ ತಿಂಗಳಲ್ಲಿ ಮಳೆ ದೇಶದಲ್ಲಿ ಮುಂಗಾರು ಮಳೆಯು ಶೇ 45ರಷ್ಟು ಕೊರತೆ ಆಗಿದೆ. ಕೊರತೆ ಪ್ರಮಾಣ ದೇಶದ ಕೇಂದ್ರ ಭಾಗದಲ್ಲಿ ಶೇ 6ರಷ್ಟಿದ್ದರೆ, ಉತ್ತರದಲ್ಲಿ ಶೇ 18ರಷ್ಟಿದೆ. ಈಶಾನ್ಯ ರಾಜ್ಯಗಳಲ್ಲಿ ಮಾತ್ರ ಶೇ 42ರಷ್ಟು ಅಧಿಕ ಮಳೆಯಾಗಿದೆ. ಜೂನ್‌ ತಿಂಗಳ ದ್ವಿತೀಯಾರ್ಧದಲ್ಲಿ ಬಿಪೊರ್‌ಜಾಯ್ ಚಂಡಮಾರುತದ ಪರಿಣಾಮ ಕೆಲವೆಡೆ ಉತ್ತಮವಾಗಿತ್ತು. ಆದರೆ, ಒಟ್ಟು 717 ಜಿಲ್ಲೆಗಳ ಪೈಕಿ ಸುಮಾರು 400 ಜಿಲ್ಲೆಗಳಲ್ಲಿ ಇದೇ ಕಾರಣದಿಂದ ಮಳೆ ಕೊರತೆಯಾಗಿದೆ ಎಂದು ಇಲಾಖೆಯು ವಿವರಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top