Connect with us

Dvgsuddi Kannada | online news portal | Kannada news online

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಆರು ಯುವ ಆಟಗಾರರಿಗೆ ಮಹೀಂದ್ರಾ ಗ್ರೂಪ್ ನಿಂದ  ಭರ್ಜರಿ ಗಿಫ್ಟ್‌.!

ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಆರು ಯುವ ಆಟಗಾರರಿಗೆ ಮಹೀಂದ್ರಾ ಗ್ರೂಪ್ ನಿಂದ  ಭರ್ಜರಿ ಗಿಫ್ಟ್‌.!

ನವದೆಹಲಿ: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ಐತಿಹಾಸಿಕ ಸರಣಿ ಗೆದ್ದಿದೆ. ಅದರಲ್ಲೂ ಅನುಭವಿಗಳ ಅನುಪಸ್ಥಿತಿಯಲ್ಲಿ ಯುವ ಆಟಗಾರರು ವಿದೇಶದಲ್ಲಿ ಅಮೋಘ ಸಾಮರ್ಥ್ಯ ತೋರಿದ ಭಾರತಕ್ಕೆ  ಜಯ ತಂದುಕೊಟ್ಟಿದ್ದಾರೆ.  ಇದೇ ಸಂಭ್ರಮದಲ್ಲಿ ಮಹೀಂದ್ರಾ ಗ್ರೂಪ್ ನ ಅಧ್ಯಕ್ಷ ಆನಂದ್ ಮಹೀಂದ್ರಾ, ಮಹೀಂದ್ರಾ ಥಾರ್ ಎಸ್ ಯುವಿ ಕಾರನ್ನು ಭಾರತದ ಆರು ಯುವ ಸದಸ್ಯರಿಗೆ ಉಡುಗೊರೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ.

mahendara

ಸರಣಿ ಟ್ವೀಟ್ ಗಳಲ್ಲಿ ಈ ಘೋಷಣೆ ಯನ್ನು ಮಾಡಿದ ಮಹೀಂದ್ರಾ, ತಂಡದ ಕಠಿಣ ಪರಿಶ್ರಮ ಮತ್ತು ಸಂಕಲ್ಪವನ್ನು ಹೊಗಳಿದ್ದಾರೆ. ಥಾರ್ ಎಸ್ ಯುವಿ ಪಡೆಯಲಿರುವ ಯುವ ಆಟಗಾರರಾ ವಿವರ ನೀಡಿದೆ.  ಮೊಹಮ್ಮದ್ ಸಿರಾಜ್, ಟಿ.ನಟರಾಜನ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಶುಬ್ಮನ್ ಗಿಲ್ ಮತ್ತು ನವದೀಪ್ ಸೈನಿ ಈ ಕಾರು ಪಡೆಯಲಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

To Top