Connect with us

Dvgsuddi Kannada | online news portal | Kannada news online

ಪಂಚಮಸಾಲಿ ಸಮಾಜದ ಶಾಸಕರು; ಸಿಎಂ ರಾಜೀನಾಮೆ ನೀಡುವಂತೆ ಒತ್ತಡ ಹಾಕಿ:ಜಯಮೃತ್ಯುಂಜಯ ಶ್ರೀ

ಹರಿಹರ

ಪಂಚಮಸಾಲಿ ಸಮಾಜದ ಶಾಸಕರು; ಸಿಎಂ ರಾಜೀನಾಮೆ ನೀಡುವಂತೆ ಒತ್ತಡ ಹಾಕಿ:ಜಯಮೃತ್ಯುಂಜಯ ಶ್ರೀ

ದಾವಣಗೆರೆ: ಪಂಚಮಸಾಲಿ ಸಮಾಜದ ಶಾಸಕರುಗಳು ನೀವು ರಾಜೀನಾಮೆ ಕೊಡಬೇಡಿ, ಮುಖ್ಯಮಂತ್ರಿ ಅವರೇ ರಾಜೀನಾಮೆ ನೀಡುವಂತೆ ಒತ್ತಡಹಾಕಿ ಎಂದು ಜಯಮೃತ್ಯುಂಜಯ ಶ್ರೀ ಹೇಲಿದರು.

ಹರಿಹರದಲ್ಲಿ ನಡೆದ ಪಂಚಮಸಾಲಿ ಸಮುದಾಯದ 2 ಎ ಮಿಸಲಾತಿ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಶಾಸಕರು ರಾಜೀನಾಮೆ ಕೊಟ್ಟರೆ ಪ್ರಯೋಜನವಿಲ್ಲ. ನಮ್ಮ ಬೇಡಿಕೆಯನ್ನು ಈಡೇರಿಸದ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ತಾವಾಗಿಯೇ ರಾಜೀನಾಮೆ ಕೊಡಬೇಕು ಎಂದರು.

ಪಂಚಮಸಾಲಿಯವರೇ ಸಿಎಂ ಆದ್ರೂ 2ಎ ಹೋರಾಟ ನಿಲ್ಲೋದಿಲ್ಲ. ಬಿಎಸ್​ವೈ ನಮ್ಮ ಬೇಡಿಕೆ ಈಡೇರಿಸಿಲ್ಲ, ಕೇಂದ್ರದವರು ಬಿಎಸ್​ವೈ ರಾಜೀನಾಮೆ ಪಡೆದರೆ, ಉತ್ತರ ಕರ್ನಾಟಕದವರೇ ಸಿಎಂ ಆಗಬೇಕು. ಲಿಂಗಾಯತರಿಗೆ ನೀಡುವಂತೆ ಹೇಳುತ್ತೇವೆ. ನಮ್ಮ ಸಮಾಜದಲ್ಲಿ 15 ಶಾಸಕರು ಸಿಎಂ ಆಗುವ ಅರ್ಹತೆ ಇದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top