ಸಿಎಂ ವಿರುದ್ಧ ಯತ್ನಾಳ್, ಈಶ್ವರಪ್ಪ ಹೇಳಿಕೆ ಹಿಂದೆ ಆರ್ ಎಸ್ ಎಸ್ ಇದೆ: ಸಿದ್ದರಾಮಯ್ಯ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮಸ್ಕಿ: ಬಸನಗೌಡ ಯತ್ನಾಳ್ , ಸಚಿವ ಈಶ್ವರಪ್ಪ ಅವರು ಸಿಎಂ ವಿರುದ್ಧ ಹೇಳಿಕೆ ಹಿಂದೆ  ಆರ್‌ಎಸ್‌ಎಸ್‌ ಮತ್ತು ಸಂತೋಷ ಬೆಂಬಲ ಇದ್ದು, ಸಿಎಂ ಯಡಿಯೂರಪ್ಪ ಕೆಳಗೆ ಇಳಿಸಲು  ಆರ್‌ಎಸ್‌ಎಸ್‌ ಮುಂದಾಗಿದೆ  ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಸ್ಕಿ ಉಪಚುನಾವಣೆ ಪ್ರಚಾರಕ ವೇಳೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಪತ್ರ,  ಬಸನಗೌಡ ಯತ್ನಾಳ್  ನಾಲ್ಕು ತಿಂಗಳಿಂದ ಸಿಎಂ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರೂ, ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಸರ್ಕಾರಕ್ಕೆ ಸಮಸ್ಯೆ  ನಿಭಾಯಿಸುವ ಶಕ್ತಿಯಿಲ್ಲ. ಮಂತ್ರಿ ಗಳಲ್ಲಿ ಒಬ್ಬರ ಮೇಲೆ ಒಬ್ಬರಿಗೆ ವಿಶ್ವಾಸವಿಲ್ಲ ಎಂದರು.

ಜೆಡಿಎಸ್ ಬಿಟ್ಟು ಬಂದಿಲ್ಲ. ಡಿಸಿಎಂ ಸ್ಥಾನದಿಂದ ಮಿಸ್ಟರ್ ದೇವೇಗೌಡ ಕಿತ್ತು ಹಾಕಿದ್ರು. ಆ ಬಳಿಕ  ಅಹಿಂದ ಕಟ್ಟಿದ್ದೆ  ಕಾಂಗ್ರೆಸ್‌ನವರು ಕರೆದಿದ್ದಕ್ಕೆ ಬಂದು ಸೇರಿದ್ದೇನೆ. ಪ್ರತಾಪಗೌಡನ ರೀತಿ  ದುಡ್ಡು ತಗೊಂದು ಕಾಂಗ್ರೆಸ್‌ಗೆ ಬಂದಿಲ್ಲ ಎಂದು ರೇಣುಕಾಚಾರ್ಯ ಟಾಂಗ್ ನೀಡಿದರು. ವರುಣದಲ್ಲಿ ಯಾರಾದರೂ ಸ್ಪರ್ಧಿಸಲಿ, ಸ್ವಾಗತಿಸುತ್ತೇನೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *