ಶಿವಮೊಗ್ಗದಲ್ಲಿ ಬಿಜೆಪಿ ರಾಘವೇಂದ್ರ ಗೆಲ್ಲಿಸುವ ಹೇಳಿಕೆ, ಟಿಕೆಟ್ ಘೋಷಣೆ ಮುನ್ನವೇ ನಾಮಪತ್ರ ಸಲ್ಲಿಕೆ; ಇದು ಪಕ್ಷದ‌ ಶಿಸ್ತು ಉಲ್ಲಂಘನೆ ಅಲ್ಲವೇ; ಮಾಜಿ ಸಚಿವ ಕೆ.ಎನ್. ರಾಜಣ್ಣ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು; ಮಳೆ ನಿಂತರೂ‌ ಮಳೆ ಅವಾಂತರ ನಿಂತಿಲ್ಲ ಎನ್ನುವಂತೆ ದಾವಣಗೆರೆ ದಕ್ಷಿಣ ಉಪಚುನಾವಣೆ ಮುಗಿದರೂ ಕಾಂಗ್ರೆಸ್ ನಾಯಕರ ವಾಕ್ಸಮರ ನಿಂತಿಲ್ಲ. ಪಕ್ಷದ ಶಿಸ್ತು ಉಲ್ಲಂಘನೆ ಆರೋಪದ‌ಡಿ ಎಎಲ್ ಸಿ ಅಬ್ದುಲ್ ಜಬ್ಬಾರ್ , ನಾಸಿರ್ ಅವರನ್ನು ಅಮಾನತು ಮಾಡಿದ್ದನ್ನು ಮಾಜಿ ಸಚಿವ ಕೆ.ಎನ್‌. ರಾಜಣ್ಣ‌ ಬಹಿರಂಗವಾಗಿ ಟೀಕಿಸಿದ್ದಾರೆ.

ದಾವಣಗೆರೆಯಲ್ಲಿ ಕಾಂಗ್ರೆಸ್ ಒಂದು ಕುಟುಂಬಕ್ಕಾಗಿ ಮುಸ್ಲಿಮರಿಗೆ ಅನ್ಯಾಯ; ಮುಸ್ಲಿಂ ಧಾರ್ಮಿಕ ಮುಖಂಡರು ಅಸಮಾಧಾನ

ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಬಿಜೆಪಿ ರಾಘವೇಂದ್ರ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ದಿ.‌ ಶಾಮನೂರು ಶಿವಶಂರಪ್ಪ ಲೋಕಸಭೆ ಚುನಾವಣೆಯಲ್ಲಿ ಬಹಿರಂಗ ವೇದಿಕೆಯಲ್ಲಿ ಹೇಳಿದ್ದರು. ಇನ್ನೂ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದು ಪಕ್ಷದ‌ ಶಿಸ್ತು ಉಲ್ಲಂಘನೆ ಅಲ್ಲವೇ. ಈಗಿನ ಕೆಪಿಸಿಸಿ ಅಧ್ಯಕ್ಷರೇ ಆಗಲೂ ಇದ್ದರು. ಆಗ ಶಾಮನೂರು ಶಿವಶಂಕರಪ್ಪ ಕನಿಷ್ಠ‌ಪಕ್ಷ‌ ಮೌಖಿಕ ಕ್ಷಮೆಯನ್ನು ಕೇಳಲಿಲ್ಲ. ಇದೆಲ್ಲ ಯಾವ ಸೂಚನೆ ನೀಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *