Connect with us

Dvgsuddi Kannada | online news portal | Kannada news online

ಜಿಲ್ಲಾ ಪಂಚಾಯತಿ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರ್ಪಡೆ: ಮಧು ಬಂಗಾರಪ್ಪ

ಪ್ರಮುಖ ಸುದ್ದಿ

ಜಿಲ್ಲಾ ಪಂಚಾಯತಿ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರ್ಪಡೆ: ಮಧು ಬಂಗಾರಪ್ಪ

ಶಿವಮೊಗ್ಗ: ಜೆಡಿಎಸ್ ಮುಖಂಡ ಮಧು ಬಂಗಾರಪ್ಪ  ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯತಿ ಚುನಾವಣೆ ಒಳಗೆ ನಿರ್ಧಾರ ಕೈಗೊಳ್ಳುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬದ ದಿನದಿಂದಲೇ ಈ  ಬದಲಾವಣೆ ಶುರುವಾಗಲಿದೆ. ಜಿಲ್ಲಾ ಪಂಚಾಯಿತಿ ಚುನಾವಣೆಯೊಳಗೆ  ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ಚುನಾವಣೆ ಬಂದಾಗ ಪಕ್ಷ ಬದಲಾವಣೆ ಮಾಡುವುದು ತಪ್ಪ, ಅದಕ್ಕೂ ಮುಂಚೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಸುಳಿವು ನೀಡಿದ್ದಾರೆ. ಹುಟ್ಟು ಹಬ್ಬಕ್ಕೆ ಶುಭಾಶಯಕೋರಲು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top