ರಾಜ್ಯ ಬಿಜೆಪಿಯ 9 ಪ್ರಕೋಷ್ಠಗಳಿಗೆ ಸಂಚಾಲಕರ ನೇಮಕ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯ ಬಿಜೆಪಿ 9 ಪ್ರಕೋಷ್ಠಗಳಿಗೆ ಸಂಚಾಲಕರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಸಂಚಾಲಕರು, ಸಹ ಸಂಚಾಲಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  •  ಅಸಂಘಟಿತ ಕಾರ್ಮಿಕರ ಪ್ರಕೋಷ್ಠ- ವೀರೇಶ್ ಸಂಗಲಾಡ್
  •  ಫಲಾನುಭವಿಗಳ ಪ್ರಕೋಷ್ಠ- ಭಗವಂತ್ ಖೂಬಾ, ಪ್ರಸನ್ನ ನಾಯ್ಕ
  •  ವಾಣಿಜ್ಯ – ವ್ಯಾಪಾರ ಪ್ರಕೋಷ್ಠ-ಶಿವಕುಮಾರ ಉದಾಸಿ, ಪ್ರಕಾಶ್ ಮಂಡೋಥ್
  • ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠ- ಬಿ.ಎನ್. ನಾರಾಯಣ ಸ್ವಾಮಿ, ಎಸ್.ಎನ್. ರಾಮಸ್ವಾಮಿ
  • ಆರ್ಥಿಕ ಪ್ರಕೋಷ್ಠ- ಕರಣ್ ಜವಾಜಿ
  • ವಿವಿಧ ಭಾಷಿಕರ ಪ್ರಕೋಷ್ಠ- ಇಂದರ್ ನಹರ್, ರಾಜೇಂದ್ರ
  • ಕೈಗಾರಿಕಾ ಪ್ರಕೋಷ್ಠ – ಚರಣ್ ರಾಜ್ ಗಂಜೂರು,
  •  ಪೂರ್ವ ಸೈನಿಕರ ಪ್ರಕೋಷ್ಠ- ಬ್ರಿಗೇಡಿಯರ್ ಪೂರ್ವಿಮಠ್, ಹವಾಲ್ದಾರ್ ಕುಮಾರ್,
  • ಶಿಕ್ಷಕರ ಪ್ರಕೋಷ್ಠ- ಶಿವಬಸಪ್ಪ ಮಾಲಿ ಪಾಟೀಲ್, ಕೆ,ಎಂ. ಸುರೇಶ್
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *