Connect with us

Dvgsuddi Kannada | online news portal | Kannada news online

ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ರಾಜೀನಾಮೆ

ಪ್ರಮುಖ ಸುದ್ದಿ

ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ರಾಜೀನಾಮೆ

ಬೆಂಗಳೂರು :  ಸಿಎಂ ಯಡಿಯೂರಪ್ಪ ನೃತೃತ್ವದ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದ  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಇದೀಗ ಮಹದೇವ್ ಪ್ರಕಾಶ್ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ  ರಾಜೀನಾಮೆ ನೀಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ತಮ್ಮ ರಾಜೀನಾಮೆ ಪತ್ರದಲ್ಲಿ ಕಳೆದ ಒಂದು ವರ್ಷದಿಂದ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯ ಪೂರ್ವಕ ಧನ್ಯವಾದಗಳು. ನನ್ನ ವಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top