ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ಮೀಸಲಿಡುತ್ತೇವೆ: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮಂಗಳೂರು:  ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ಕೊಡಬೇಕು. ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುತ್ತೇನೆ ಎಂದು ಮಾಜಿ ಸಿಎಂ‌ ಸಿದ್ಧರಾಮಯ್ಯ ಹೇಳಿದ್ದಾರೆ.

ಮಂಗಳೂರಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕರದಲ್ಲಿ  ಅಲ್ಪಸಂಖ್ಯಾತರಿಗದ್ದ  ಅನುದಾನದಲ್ಲೂ ಕಡಿಮೆ ಮಾಡಿದ್ದಾರೆ. ಬಿಜೆಪಿಯವರು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ. ಸಂವಿಧಾನದ ಬದಲಾವಣೆ ಬಗ್ಗೆ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ. ಅವರು,  ಗ್ರಾಮ ಪಂಚಾಯತ್ ಸದಸ್ಯ ನಾಗುವುದಕ್ಕೂ ನಾಲಾಯಕ್ ಎಂದು ಹೇಳಿದ್ದಾರೆ.

SFI ಮತ್ತು PFI ಎರಡೂ ಒಂದೇ. SDPI ವರ ಮಾತುಗಳನ್ನು ಕೇಳೋಕೆ ಹೋಗಬೇಡಿ. ಇವರು ಬಿಜೆಪಿಗೆ ಹಿಂದುಗಡೆಯಿಂದ ಸಪೋರ್ಟ್ ಮಾಡುವವರು. ಬಿಹಾರದ ಚುನಾವಣೆಯಲ್ಲೂ ಇವರಿಂದ ಬಿಜೆಪಿಗೆ ಲಾಭವಾಯಿತು. ಮುಸ್ಲಿಂ ರ ಓಟನ್ನು ಒಡೆಯುವಂತಹ ಹುನ್ನಾರ ಮಾಡುತ್ತಿದ್ದಾರೆ. ಈ ಹುನ್ನಾರಕ್ಕೆ ಯಾರೂ ಕೈ ಜೋಡಿಸಬಾರದು. ಬೆಂಗಳೂರು ಗಲಭೆ ಸಂಧರ್ಭದಲ್ಲಿ SDPI, PFI ಬ್ಯಾನ್ ಅಂತಾ ಹೇಳಿದ್ರು. ಸೂಕ್ತ ದಾಖಲೆಯಿದ್ದರೆ ಬ್ಯಾನ್ ಮಾಡಬೇಕು ಎಂದು ಸವಾಲು ಹಾಕಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *