ದಾವಣಗೆರೆ: ನಾಳೆ ಕೆಲವು ಕಡೆ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಫೆ. 3 ರಂದು ದಾವಣಗೆರೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ರಂಗನಾಥ ಫೀಡರ್ ವ್ಯಾಪ್ತಿಗಳಲ್ಲಿ  ಸ್ಮಾರ್ಟ್ ಸಿಟಿ /ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆಲ  ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಮ್.ಸಿ.ಸಿ.ಬಿ ವ್ಯಾಪ್ತಿಯ ಕುವೆಂಪು ನಗರ, ಸಿದ್ದವೀರಪ್ಪ ಬಡಾವಣೆ, ಬಿ.ಐ.ಇ.ಟಿ. ಕಾಲೇಜುರಸ್ತೆ, ಎಸ್.ಎಸ್. ಮಾಲ್, ಲಕ್ಷ್ಮೀ ಫ್ಲೋರ್ ಮಿಲ್ ಸುತ್ತ ಮುತ್ತ ಪ್ರದೇಶಗಳು. ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿನಗರ, ಕುಂದುವಾಡರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡಕೆರೆ ಹಾಗೂ ಸುತ್ತಮುತ್ತ ಪ್ರದೇಶಗಳು ಹಾಗೂ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಮುಖ್ಯರಸ್ತೆಯ ಆಂಜನೇಯ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *