Connect with us

Dvgsuddi Kannada | online news portal | Kannada news online

ರಾಣೆಬೆನ್ನೂರು: ಟಿಪ್ಪರ್- ಕಾರು ಮುಖಾಮುಖಿ ಡಿಕ್ಕಿ‌; ಸ್ಥಳದಲ್ಲಿಯೇ ಇಬ್ಬರ ಸಾವು-ಇನ್ನಿಬ್ಬರಿಗೆ ದಾವಣಗೆರೆಯಲ್ಲಿ ಚಿಕಿತ್ಸೆ

ಪ್ರಮುಖ ಸುದ್ದಿ

ರಾಣೆಬೆನ್ನೂರು: ಟಿಪ್ಪರ್- ಕಾರು ಮುಖಾಮುಖಿ ಡಿಕ್ಕಿ‌; ಸ್ಥಳದಲ್ಲಿಯೇ ಇಬ್ಬರ ಸಾವು-ಇನ್ನಿಬ್ಬರಿಗೆ ದಾವಣಗೆರೆಯಲ್ಲಿ ಚಿಕಿತ್ಸೆ

ರಾಣೆಬೆನ್ನೂರು: ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿ ಅಂಕಸಾಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಾಲತೇಶ್ ಕುಂದ್ರಳ್ಳಿ (25), ಮಾಲತೇಶ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್, ನಾಗರಾಜ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top