Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಜ್ಯೋತಿಷ್ಯ

ರಾಶಿ ಭವಿಷ್ಯ

ಶನಿವಾರ ರಾಶಿ ಭವಿಷ್ಯ-ಅಕ್ಟೋಬರ್-03,2020

  • ಸೂರ್ಯೋದಯ: 06:12, ಸೂರ್ಯೋದಯ: 18:04
  • ಶಾರ್ವರಿ ನಾಮ ಸಂವತ್ಸರ
  • ಆಶ್ವಯುಜ (ಅದಿಕ) ದಕ್ಷಿಣಾಯಣ
  • ತಿಥಿ: ಬಿದಿಗೆ – ಪೂರ್ಣ ರಾತ್ರಿ ವರೆಗೆ
    ನಕ್ಷತ್ರ: ರೇವತಿ – 08:50 ವರೆಗೆ
    ಯೋಗ: ವ್ಯಾಘಾತ – 22:08 ವರೆಗೆ
    ಕರಣ: ತೈತಲೆ – 18:10 ವರೆಗೆ ಗರಜ – ಪೂರ್ಣ ರಾತ್ರಿ ವರೆಗೆ
  • ದುರ್ಮುಹೂರ್ತ: 06:12 – 06:59
    ದುರ್ಮುಹೂರ್ತ : 06:59 – 07:47
  • ರಾಹು ಕಾಲ: 09:00 – 10:30
    ಯಮಗಂಡ: 13:30 – 15:00
    ಗುಳಿಕ ಕಾಲ: 06:00 – 07:30
  • ಅಮೃತಕಾಲ: 27:46+ – 29:34+
    ಅಭಿಜಿತ್ ಮುಹುರ್ತ: 11:44 – 12:32

    ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?
    ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.

  • ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.
  • 2ನೇ ಮನೆಯ ಕುಟುಂಬ ಸ್ಥಾನ
  • 4ನೇ ಮನೆ ಸುಖದ ಸ್ಥಾನ,
  • 9ನೇ ಮನೆ ಭಾಗ್ಯದ ಸ್ಥಾನ,
  • 11ನೇಮನೆಲಾಭಸ್ಥಾನವಾಗಿರುತ್ತದೆ.

ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,

ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.

ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.

ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.

ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.

ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.

ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.

ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.

ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.

9) ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.

ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ವ್ಯಾಪಾರ-ವ್ಯವಹಾರದಲ್ಲಿ ನಷ್ಟವಾಗಲು ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.

ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.

ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.

ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.

ಹೆಚ್ಚಿನ ಸಮಾಲೋಚನೆಗಾಗಿ ಸಂಪರ್ಕಿಸಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಹುಟ್ಟಿದ ದಿನಾಂಕ, ಸಮಯ ಕಳಿಸಿದರೆ ಜಾತಕ ಬರೆದು ನೇರವಾಗಿ ಪೋಸ್ಟ್ ಮುಖಾಂತರ ಕಳಿಸಲಾಗುವುದು.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
::::::::::::::::::::::::::::::::::::::::::

ಇಂದಿನ ರಾಶಿ ಭವಿಷ್ಯ

ಮೇಷ ರಾಶಿ:
ಶನಿಸ್ವಾಮಿಯಿಂದ ಉತ್ತಮ ಫಲಸಿಗಲಿದೆ. ವ್ಯವಹಾರಿಕ, ಉದ್ಯೋಗ, ಆರ್ಥಿಕ ಚೇತರಿಕೆ ನಿರೀಕ್ಷಿಸಬಹುದಾಗಿದೆ. ಶನಿ ಗ್ರಹದ ಮಾರ್ಗಿ ಸಂಚಾರದಿಂದ ನಿಮ್ಮ ಅರ್ಧಕ್ಕೆ ನಿಂತ ಕೆಲಸಗಳು ಅಂದರೆ ಕೋರ್ಟು-ಕಚೇರಿ, ಶುಭ ಮಂಗಳ ಕಾರ್ಯ, ಋಣಬಾಧೆ, ಆರೋಗ್ಯದಲ್ಲಿ ಚೇತರಿಕೆ ಪ್ರಗತಿ ಕಾಣುವಿರಿ. ಜೀವನದಲ್ಲಿ ಧನ ಸಂಪತ್ತು ಗಳಿಸುವಿರಿ. ನಿವೇಶನ ಖರೀದಿ. ಗೃಹ ಕಟ್ಟಡ ಪ್ರಾರಂಭಿಸುವಿರಿ. ಶನಿ ಸ್ವಾಮಿ ಕೃಪೆ ಜೊತೆಗೆ ಅದೃಷ್ಟವು ನಿಮ್ಮ ಕೈ ಹಿಡಿಯಲಿದೆ. ಈ ರಾಶಿಯಲ್ಲಿ ಭಾಗ್ಯ ಸ್ಥಾನದಲ್ಲಿ ವಕ್ರಿಯಾಗಿದ್ದ ಶನಿಯು ಈಗ ಮಾರ್ಗಿಯಾಗಿದ್ದಾನೆ, ಇದರಿಂದ ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ. ರಾಜಕಾರಣಿಗಳಿಗೆ ಇದು ಉನ್ನತ ಸ್ಥಾನ ಪಡೆಯಲು ಅತ್ಯಂತ ಉತ್ತಮ ಸಮಯವಾಗಲಿದೆ. ನಿಮ್ಮ ವಿರೋಧಿಗಳು ಸದಾ ನಿಮ್ಮನ್ನು ಬೆಂಬಲಿಸುವ ಪರಿಸ್ಥಿತಿ ಶನಿ ಸ್ವಾಮಿ ಉಂಟುಮಾಡುತ್ತಾನೆ. ಆರೋಗ್ಯದಲ್ಲಿ ಪ್ರಗತಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ ರಾಶಿ:
ಶನಿ ಸ್ವಾಮಿಯು
ಈ ರಾಶಿಯಿಂದ ಎಂಟನೇ ಮನೆಯಲ್ಲಿ ಮಾರ್ಗಿಯಾಗಲಿದ್ದಾನೆ. ಇದರಿಂದ ವ್ಯಾಪಾರ ವೃದ್ಧಿ. ಮನೆಯಲ್ಲಿ ಶುಭಮಂಗಳಕಾರ್ಯ ಜರುಗುವ ಯೋಗವಿದೆ. ಬಾಕಿ ಹಣ ವಸೂಲಾತಿ ಕೈ ಸೇರುವುದು. ಹಣಕಾಸಿನ ತೀವ್ರ ಸಂಕಟ ಯಾವುದಾದರೂ ಇದ್ದಲ್ಲಿ ಪರಿಹಾರವಾಗುವುದು. ವೃತ್ತಿ ಕ್ಷೇತ್ರದಲ್ಲೂ ವರ್ಗಾವಣೆ ಬಯಸಿದರೆ ಯಶಸ್ಸು, ಬಡ್ತಿ ಭಾಗ್ಯ. ಮೇಲಾಧಿಕಾರಿ ಹಾಗೂ ಸಹೋದ್ಯೋಗಿಗಳಿಂದ ಉತ್ತಮ ಬಾಂಧವ್ಯ ಕಾಣಬಹುದಾಗಿದೆ. ಪ್ರೇಮಿಗಳ ಪ್ರೀತಿಯ ನಿವೇದನೆ ಸೂಕ್ತ ಸಮಯ. ಶನಿ ಸ್ವಾಮಿ ಕೃಪೆಯಿಂದ ಮದುವೆ ಕಾರ್ಯ ಜರುಗುವ ಸಂಭವ. ದಂಪತಿಗಳಿಗೆ ಸಂತಾನಭಾಗ್ಯ. ಆರೋಗ್ಯದಲ್ಲಿ ಚೇತರಿಕೆ. ಹೊಸ ಉದ್ಯಮ, ಭೂ ವ್ಯವಹರಿಕ ಚಟುವಟಿಕೆ ಮಾಡಲು ಸೂಕ್ತ ಸಮಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ ರಾಶಿ:
ಈ ರಾಶಿಯವರಿಗೆ ಏಳನೇ ಮನೆಯಲ್ಲಿರುವ ಶನಿ ಸ್ವಾಮಿಯು ಮಾರ್ಗಿಯಾಗಿದ್ದಾನೆ. ಈ ಹಿಂದೆ ವಕ್ರಿ ಶನಿಯ ಕಾರಣದಿಂದ ದಾಂಪತ್ಯ ಜೀವನದಲ್ಲಿ ಸಮಸ್ಯೆಗಳಿದ್ದವು, ಆದರೆ ಶನಿ ಸಾಮಿ ಮಾರ್ಗೀಯ ಸಂಚಾರದಿಂದ ಎದುರಿಸುತ್ತಿದ್ದ ಸಮಸ್ಯೆಗಳಾದ ದಾಂಪತ್ಯ ಕಲಹ, ಹಣಕಾಸಿನ ಅಡಚಣೆ, ಆರೋಗ್ಯ ತೊಂದರೆ, ಮನಸ್ತಾಪ, ಜಿಗುಪ್ಸೆ ಮುಂತಾದ ಸಮಸ್ಯೆಗಳಿದ್ದಲ್ಲಿ ಶನಿ ಸ್ವಾಮಿ ಕೃಪೆಯಿಂದ ನಿವಾರಣೆಯಾಗಲಿವೆ. ಪತ್ನಿಯ ಬಂಧು ಬಳಗದಿಂದ ಲಾಭವಾಗುವ ಸಾಧ್ಯತೆ ಇದೆ. ಶನಿಯ ಈ ಬದಲಾವಣೆಯಿಂದ ನೀವು ಹೊಸ ಉದ್ಯಮ ಪ್ರಾರಂಭ ಮಾಡಲು ಉತ್ತಮ. ಸಾಲದಿಂದ ಮುಕ್ತಿ ಹೊಂದಲು ಪ್ರಯತ್ನಿಸುವಿರಿ. ಉದ್ಯೋಗ ಹುಡುಕುವವರಿಗೆ ಸೂಕ್ತ ಉದ್ಯೋಗ ಪ್ರಾಪ್ತಿ. ವಿಚ್ಛೇದನ ಪಡೆದ ಯುವತಿ /ಯುವಕರ ಮರುಮದುವೆಗೆ ಸೂಕ್ತ ವಾತಾವರಣ ಶನಿ ಸ್ವಾಮಿಯ ಕೃಪೆಯಿಂದ ಪ್ರಗತಿಯಾಗಲಿದೆ. ಸಕಲ ಉದ್ಯೋಗಿಗಳಿಗೆ ನೀವು ಬಯಸಿದ ಹಾಗೆ ಸಕಲ ಕಾರ್ಯ ಪ್ರಾಪ್ತಿ. ಶಿಕ್ಷಕವೃಂದವರಿಗೆ ವರ್ಗಾವಣೆ, ಬಡ್ತಿ ಹಾಗೂ ನಿಮ್ಮ ಮನೆಯಲ್ಲಿ ಶುಭಮಂಗಲ ಕಾರ್ಯಸಿದ್ಧಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕರ್ಕಾಟಕ ರಾಶಿ :
ಆರನೇ ಸ್ಥಾನದಲ್ಲಿದ್ದ ಶನಿಯ ಕೃಪೆಯಿಂದ ಸರ್ಕಾರಿ ಉದ್ಯೋಗ ಪ್ರಯತ್ನಿಸುವವರಿಗೆ ಶುಭಸೂಚಕ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಫಲಸಿಗಲಿದೆ. ಶತ್ರುಗಳು ಮಿತ್ರರಾಗುವರು. ಮಾತಾಪಿತೃ, ಮಕ್ಕಳ ಹಾಗೂ ನಿಮ್ಮ ಆರೋಗ್ಯದ ವಿಷಯದಲ್ಲಿಯೂ ಸುಧಾರಿಸುತ್ತದೆ. ಕೆಲಸದ ನಿಮಿತ್ತ ಮಾಡುವ ಪ್ರಯಾಣ ಲಾಭದಾಯಕವಾಗಲಿದೆ. ಉದ್ಯೋಗ ಬದಲಾಯಿಸಲು ಮನಸ್ಸು ಮಾಡಬೇಡಿ ಅಲ್ಲಿಯೇ ಮುಂದುವರೆಯಿರಿ. ಶನಿ ಸ್ವಾಮಿಯ ಕೃಪೆಯಿಂದ ವಿದೇಶದಲ್ಲಿ ಉದ್ಯೋಗ ನಿರ್ವಹಿಸುವರಿಗೆ ಶುಭದಾಯಕ ವಾಗಲಿದೆ. ಶನಿ ಸ್ವಾಮಿಯ ಕೃಪೆಯಿಂದ ಪ್ರೇಮಿಗಳ ಮದುವೆ ಜರುಗುವುದು. ನವ ದಂಪತಿಗಳಿಗೆ ಸಂತಾನಭಾಗ್ಯ ಸುದ್ದಿ ಕೇಳುವಿರಿ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ, ಪ್ರೇಮ ಮುಂದುವರೆಯುವುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ ರಾಶಿ:
ಐದನೇ ಮನೆಯಲ್ಲಿ ಶನಿ ಗ್ರಹವು ಬದಲಾವಣೆದಿಂದ, ಕುಟುಂಬದಲ್ಲಿ ಶಾಂತಿ ನೆಲೆಸುವುದು. ಪತ್ನಿ ಮಾರ್ಗದರ್ಶನದಿಂದ ನಿವೇಶನ ಖರೀದಿ ಅಥವಾ ಮನೆ ಕಟ್ಟಡ ಕಾರ್ಯ ಯಶಸ್ಸು ಆಗುವುದು. ಪ್ರೇಮಿಗಳ ಪ್ರಣಯ ಜೀವನವು ಮತ್ತಷ್ಟು ಸುಮಧುರವಾಗಲಿದೆ. ಜೀವನದಲ್ಲಿ ಹೊಸ ಉತ್ಸಾಹ ಮೂಡಿ ಹೊಸ ಉದ್ಯಮ ಪ್ರಾರಂಭ. ವಿದೇಶ ಪ್ರವಾಸ ಯಶಸ್ಸು ಕಾಣಬಹುದಾಗಿದೆ. ಕುಟುಂಬದಲ್ಲಿ ಆಸ್ತಿ ಸಂಬಂಧಿಸಿದ ವಿವಾದ- ಜಗಳಗಳು ಇದ್ದಲ್ಲಿ ಶನಿಯ ಪ್ರಭಾವದಿಂದ ಎಲ್ಲವೂ ಬಗೆಹರಿಯಲಿದೆ. ಮಗಳ ಅಥವಾ ಸೊಸೆಯ ಸಂತಾನದ ಖುಷಿಯ ವಿಚಾರವನ್ನು ಕೇಳಲಿದ್ದೀರಿ. ಮದುವೆಗಾಗಿ ಹಂಬಲಿಸುತ್ತಿರುವವರು ಈ ಸಮಯದಲ್ಲಿ ಶುಭ ವಾರ್ತೆಯನ್ನು ನಿರೀಕ್ಷಿಸಬಹುದಾಗಿದೆ. ಹಣಕಾಸು ಉಳಿತಾಯದ ಬಗ್ಗೆ ಯೋಚನೆ ಮಾಡುವಿರಿ. ಕೂಡಿಟ್ಟ ಹಣ ಈ ಸಂದರ್ಭದಲ್ಲಿ ಹೊಸ ನಿವೇಶನ ಖರೀದಿಸಲು ಚಿಂತನೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ ರಾಶಿ
ಶನಿ ಸ್ವಾಮಿಯು ನಾಲ್ಕನೇ ಮನೆಯಲ್ಲಿ ಮಾರ್ಗಿಯಾಗುತ್ತಿರುವುದರಿಂದ ಕನ್ಯಾ ರಾಶಿಯವರಿಗೆ ಸುಖಜೀವನ, ಲಾಭ, ವ್ಯಾಪಾರದಲ್ಲಿ ಪ್ರಗತಿ, ಆಕಸ್ಮಿಕ ಧನಪ್ರಾಪ್ತಿ, ವಿವಾಹ ಕಾರ್ಯ-ಸಮೃದ್ಧ ಜೀವನ. ಪತ್ನಿಯ ಸ್ವಾಸ್ಥ್ಯದಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ. ಸಂಗಾತಿಯ ಸುಖವನ್ನು ಪಡೆಯಲಿದ್ದೀರಿ. ನಿಮ್ಮ ವಿರೋಧಿಗಳು ದೂರ ಸರಿಯಲಿದ್ದಾರೆ. ರಾಜಕಾರಣಿಗಳು ನಿಮ್ಮ ವಿರೋಧಿಗಳನ್ನು ಮಾತಿನಿಂದಲೇ ಎದುರಿಸಲು ಇದು ಸುಸಂದರ್ಭವಾಗಿದೆ. ವೃತ್ತಿ ರಂಗದಲ್ಲಿ ಉನ್ನತ ಸ್ಥಾನ ಪಡೆಯುವಿರಿ. ಸಂಗಾತಿಯು ನಿಮ್ಮ ಜೊತೆ ಹೊಂದಬಹುದಾಗಿದೆ. ನಿಮ್ಮ ಆರೋಗ್ಯವು ಉತ್ತಮವಾಗಲಿದೆ. ಭೂ ಖರೀದಿಸಲು ಅಡ್ವಾನ್ಸ್ ನೀಡುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ ರಾಶಿ
ಈ ರಾಶಿಯವರಿಗೆ ಶನಿಯು ಮೂರನೇ ಸ್ಥಾನದಲ್ಲಿ ಮಾರ್ಗಿಯಾಗುತ್ತಿದ್ದಾನೆ. ತುಲಾ ರಾಶಿಯವರ ಜೀವನಶೈಲಿ ಪರಿವರ್ತನೆಯಾಗಲಿದೆ. ಹಳೆಯ ನಿವೇಶನ ವಾಸ್ತು ಪ್ರಕಾರ ಬದಲಾಯಿಸುವ ಸಾಧ್ಯತೆ. ಶನಿ ಸ್ವಾಮಿಯ ಕೃಪೆಯಿಂದ ವೃತ್ತಿಯಲ್ಲಿ ಉನ್ನತಿಯನ್ನು ಹೊಂದುವ ಸೂಚನೆಯಿದೆ. ಶನಿ ದೇವನ ಕೃಪೆಯಿಂದ ಸಂತಾನ ಅಪೇಕ್ಷಿಸುವವರ ಇಚ್ಛೆ ನೆರವೇರಲಿದೆ. ಪರಿಶ್ರಮದ ಜೊತೆಗೆ ಅದೃಷ್ಟ ನಿಮ್ಮದಾಗಲಿದೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳು ನಿಮ್ಮಂತೆ ಯಶಸ್ಸು. ವಿದೇಶ ಪ್ರವಾಸಕ್ಕಾಗಿ ಅಡಚಣೆ ದೂರವಾಗುತ್ತವೆ. ಆರ್ಥಿಕ ಸಂಕಟ ಬಗೆಹರಿಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ ರಾಶಿ
ಈ ರಾಶಿಯವರಿಗೆ ಶನಿಯು ಎರಡನೇ ಸ್ಥಾನದಲ್ಲಿ ಮಾರ್ಗಿಯಾಗುತ್ತಿದ್ದಾನೆ. ಆರೋಗ್ಯ ಸಮಸ್ಯೆಗಳಿದ್ದಲ್ಲಿ ಚೇತರಿಕೆ. ಶನಿಸ್ವಾಮಿಯ ಕೃಪೆಯಿಂದ ಕೆಲಸಗಳಲ್ಲಿ ಪ್ರಗತಿಯಾಗಲಿದೆ. ಹಣ ಸಂಪಾದಿಸುವ ಹೊಸ ಮಾರ್ಗವು ದೊರೆಯಲಿದೆ. ಲಾಭದ ನಿರೀಕ್ಷೆಯಲ್ಲಿದ್ದೀರಿ. ಕಳೆದು ಹೋಗಿದ್ದ ವಸ್ತುಗಳು ಮರಳಿ ಸಿಗುವ ಸಂಭವ .ಈ ಬಾರಿ ಶನಿಯ ಕೃಪೆಯಿಂದ ಮನೆಯಲ್ಲಿ ಶುಭಮಂಗಲ ಕಾರ್ಯಗಳು ಗುವುದು. ಸಂಗಾತಿಯ ಸುಖವನ್ನು ಪಡೆಯಬಹುದಾಗಿದೆ. ವಿದೇಶ ಪ್ರಯಾಣದ ವಿಸ ನಿಮ್ಮ ಕೈಸೇರಲಿದೆ. ಕುಟುಂಬದಲ್ಲಿ ಕಲಹಗಳು ಮಾಯವಾಗಿ, ಸುಖಮಯ ಪರಿವಾರ. ತಾಳ್ಮೆಯಿಂದ ಆಸ್ತಿ ವಿಚಾರ ಬಗೆಹರಿಯುವುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನು ರಾಶಿ
ಶನಿಯು ಧನು ರಾಶಿಯಲ್ಲೇ ಮಾರ್ಗಿಯಾಗುತ್ತಿದ್ದಾನೆ. ಆರೋಗ್ಯದ ವಿಷಯದಲ್ಲಿ ಶಸ್ತ್ರಚಿಕಿತ್ಸೆ ಅನುಭವಿಸಿದ್ದರೆ ಈಗ ಅದರಿಂದ ಮುಕ್ತಿ ಸಿಗಲಿದೆ. ಆಸ್ತಿ ಪಾಲುದಾರಿಕೆ ಸಹೋದರ ಅಥವಾ ಸಹೋದರಿಯ ಸಂಪೂರ್ಣ ಸಹಕಾರ ದೊರೆಯಲಿದೆ. ಸಂಗಾತಿಯ ಪ್ರಣಯ ಜೀವನದಲ್ಲಿ ಮನ ಉಲ್ಲಾಸ ಕಾಣಬಹುದಾಗಿದೆ. ವಿವಾಹಿತರಿಗೆ ಸಂಗಾತಿಯ ಬಗ್ಗೆ ವಿಶ್ವಾಸ ಹೆಚ್ಚಲಿದೆ. ವೃತ್ತಿಯಲ್ಲಿ ಉನ್ನತಿಯ ಸಂಕೇತವನ್ನು ಶನಿ ನೀಡುತ್ತಿದ್ದಾನೆ. ಉದ್ಯೋಗ ಕ್ಷೇತ್ರದಲ್ಲಿ ಹಣಕಾಸು ಸಂಪಾದನೆ. ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ. ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ. ಮನೆ ಕಟ್ಟುವ ಯೋಜನೆ ಮೂಡಲಿದೆ. ಬೆಲೆಬಾಳುವ ಆಭರಣ ಖರೀದಿಸುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ ರಾಶಿ
ಈ ರಾಶಿಯಿಂದ ಹನ್ನೆರಡನೇ ಮನೆಯಲ್ಲಿ ಮಾರ್ಗಿಯಾಗುತ್ತಿರುವ ಶನಿ ಹಣಕಾಸು ಲಾಭ ನೀಡಲಿದ್ದಾನೆ. ಭವಿಷ್ಯಕ್ಕಾಗಿ ಉಳಿತಾಯ ಮಾಡಿರುವ ಹಣವನ್ನು ನಿವೇಶನ ಖರೀದಿಸಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದು, ಬೇರೆಂದು ಉದ್ಯಮ ಪ್ರಾರಂಭಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ಆಗುತ್ತಿದ್ದ ತೊಂದರೆಗಳು ಪರಿಹಾರವಾಗುವವು. ಶನಿಯ ಪ್ರಭಾವದಿಂದ ಅದೃಷ್ಟವು ಬದಲಾಗುವುದು, ನಿಂತುಹೋದ ಸಂಬಂಧ ಮರಳಿ ಮದುವೆ ಮಾತುಕತೆ ಸಂಭವ. ಲೇವಾದೇವಿಗಾರರರಿಗೆ ಆರ್ಥಿಕದಲ್ಲಿ ಪ್ರಗತಿ. ನಿಮ್ಮ ಸಂಗಾತಿ ಸದಾ ನಿಮ್ಮ ಜೊತೆಗಿರುವಳು. ಭೂಮಿ ಖರೀದಿಸಲು ಸೂಕ್ತ ಸಮಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ ರಾಶಿ
ಈ ರಾಶಿಯ ಅಧಿಪತಿಯಾಗಿರುವ ಶನಿಯಿಂದ ಕುಟುಂಬದಲ್ಲಿ ಮದುವೆ ಸಂಭವ . ಆಸ್ತಿ ಪಾಲುಗಾರಿಕೆಯಲ್ಲಿ ಸಹಕರಿಸುವರು .ವೃತ್ತಿಯಲ್ಲಿ ಬದಲಾವಣೆಯನ್ನು ಇಚ್ಛಿಸುವವರು ಸಮಯವಲ್ಲ. ವೃತ್ತಿ ಕ್ಷೇತ್ರದಿಂದ ಉತ್ತಮ ಫಲ ದೊರೆಯಲಿದೆ. ರಾಜಕಾರಣಿಗಳ ಯಶಸ್ಸು ಮುಂದುವರೆಯಲಿದೆ, ಮತ ಕ್ಷೇತ್ರದಲ್ಲಿ ಮೇಲಿಂದ ಮೇಲೆ ಸಭೆಗಳಲ್ಲಿ ಪಾಲ್ಗೊಳ್ಳುವಿರಿ. ಹೊಸ ವ್ಯಾಪಾರವನ್ನು ಆರಂಭಿಸಲು ಬಯಸುವವರಿಗೆ ಇದು ಸಕಾಲವಾಗಿದೆ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯವು ಸುಧಾರಿಸಲಿದೆ. ಸಂಗಾತಿಯ ಸಂಬಂಧಗಳಲ್ಲಿ ಹೆಚ್ಚಿನ ಮಧುರತೆಯನ್ನು ಕಾಣಬಹುದಾಗಿದೆ. ಪ್ರಯಾಣಿಸಬೇಡಿ. ಟ್ರಾನ್ಸ್ಪೋರ್ಟ್, ಟೂರಿಸ್ಟ್ ಕೊಂಚ ಲಾಭದಾಯಕವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ ರಾಶಿ
ಈ ರಾಶಿಯವರಿಗೆ ಶನಿಯಿಂದ ಸಾಲದ ಹೊರೆ ಕಡಿಮೆಯಾಗಲಿದೆ. ಮದುವೆ ಚಿಂತನೆ ಮಾಡುವವರು ಮುಕ್ತಿ ಸಿಗಲಿದೆ. ಸಂತಾನ ಚಿಂತನೆ ಮಾಡುವವರು ಸಂತಾನಪ್ರಾಪ್ತಿ. ವೃತ್ತಿ ಕ್ಷೇತ್ರದಲ್ಲಿ ಅನುಭವಿಸುತ್ತಿದ್ದ ತೊಂದರೆಯಿಂದ ಮುಕ್ತಿ ಸಿಗಲಿದೆ. ವಿಳಂಬವಾಗಿದ್ದ ಕೋರ್ಟ್ ಕಚೇರಿ ಕಾರ್ಯಗಳು ಸುಗಮವಾಗಿ ನೆರವೇರಲಿವೆ. ಮಾತಾಪಿತೃ ಸಹೋದರ ಸಹೋದರಿಇಂದ ಉತ್ತಮ ಸಹಕಾರ ದೊರೆಯಲಿದೆ. ವೃತ್ತಿಯ ಒತ್ತಡವು ಸ್ವಲ್ಪ ಮಟ್ಟಿಗೆ ತಗ್ಗಲಿದೆ. ದಾಂಪತ್ಯ ಜೀವನವು ಮತ್ತಷ್ಟು ಉತ್ತಮವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ಭಾಗ್ಯ. ಮಕ್ಕಳ ಮದುವೆ ಮಾತುಕತೆ ಸಂಭವ. ಸಾಲಕ್ಕೆ ಪರಿಹಾರ ಸಿಗಲಿದೆ. ಸಂತಾನ ನಿರೀಕ್ಷಿಸಬಹುದಾಗಿದೆ. ಮನೆ ವಾಸ್ತು ಪ್ರಕಾರ ಬದಲಾವಣೆ ಸೂಕ್ತ ಸಮಯ. ಹೊಸ ಉದ್ಯಮ ಪ್ರಾರಂಭ ಮಾಡಲು ಕುಟುಂಬದವರಿಂದ ಸಹಕಾರ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top