Advertisement

ಮೂರು ತಿಂಗಳ ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ನವೆಂಬರ್ 04 ರಿಂದ  ತೋಟಗಾರಿಕೆಯಲ್ಲಿ ನರ್ಸರಿ ಕುರಿತು ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಉದ್ದೇಶಿಸಿದ್ದು, ಅರ್ಹ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ದಾವಣಗೆರೆ, ಶಿವಮೊಗ್ಗ ಜಿಲ್ಲೆ ರೈತರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಅ. 28 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿವಿಯ ಸಹಾಯಕ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ವಿಜ್ಞಾನಿಗಳಾದ ಡಾ. ಬಿ.ವಿ ಚಂಪ- 7338582371, ಡಾ. ಭರತ್ ಕುಮಾರ್ ಎಂ.ವಿ.-8277206549 ಮತ್ತು ಡಾ. ರವಿಶಂಕರ್ ಎಂ.ಪಾಟೀಲ್-9916426892 ಸಂಪರ್ಕಿಸುವುದು.

Dvgsuddi: Dvgsuddi.com is a live Kannada news portal. Kannada news online. political, information, crime, film, Sports News in Kannada
Recent Posts