Connect with us

Dvgsuddi Kannada | online news portal | Kannada news online

ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಎರಡು ದಿನ ಕೃಷಿ, ತೋಟಗಾರಿಕೆ ಮೇಳ

horticultural university Shimoga

ಪ್ರಮುಖ ಸುದ್ದಿ

ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಎರಡು ದಿನ ಕೃಷಿ, ತೋಟಗಾರಿಕೆ ಮೇಳ

ದಾವಣಗೆರೆ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅ.18 ರಿಂದ 21 ರವರೆಗೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ.

ಕೃಷಿ-ತೋಟಗಾರಿಕೆ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡುವರು. ಈ ಮೇಳದಲ್ಲಿ ನೂತನ ಕೃಷಿ ಪದ್ದತಿ, ವಿವಿಧ ತಳಿಗಳ ಪರಿಚಯ, ಕೃಷಿಯಲ್ಲಿ ಆಧುನಿಕತೆ ಸೇರಿದಂತೆ ವಸ್ತುಪ್ರದರ್ಶನ ಮತ್ತು ಮಾಹಿತಿಯನ್ನು ನೀಡಲಾಗುತ್ತದೆ. ವಿವಿ ವ್ಯಾಪ್ತಿಯ. ಶಿವಮೊಗ್ಗ ದಾವಣಗೆರೆ‌, ಚಿತ್ರದುರ್ಗ ಜಿಲ್ಲೆಯ ರೈತರು ಈ ಮೇಳದಲ್ಲಿ ಭಾಗವಹಿಸಿ ಇದರ ಲಾಭ ಪಡೆಯಬೇಕೆಂದು ಕೋರಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top