Connect with us

Dvgsuddi Kannada | online news portal | Kannada news online

ಅಗತ್ಯ ವಸ್ತು ಬೆಲೆ ಏರಿಕೆಯಿಂದ ಜನರಿಗೆ ಮುಖ ತೋರಿಸಲಾಗದೇ ಪ್ರಧಾನಿ ಮೋದಿ ಗಡ್ಡ ಬೆಳೆಸಿದ್ದಾರೆ: ಸಿದ್ದರಾಮಯ್ಯ

ರಾಜಕೀಯ

ಅಗತ್ಯ ವಸ್ತು ಬೆಲೆ ಏರಿಕೆಯಿಂದ ಜನರಿಗೆ ಮುಖ ತೋರಿಸಲಾಗದೇ ಪ್ರಧಾನಿ ಮೋದಿ ಗಡ್ಡ ಬೆಳೆಸಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ದಿನಬಳಕೆಯ ಅಗತ್ಯ ವಸ್ತುಗಳ ದರವು ದಿನ ಕಳೆದಂತೇ ಹೆಚ್ಚುತ್ತಿದೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ಜನರಿಗೆ ಮುಖ ಗುರುತು ಸಿಗಬಾರದೆಂದು ಪ್ರಧಾನಿ ನರೇಂದ್ರ ಮೋದಿ ಗಡ್ಡ ಬೆಳೆಸಿಕೊಂಡಿದ್ದಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಾವರು, ಸುಳ್ಳಿಗೆ ಪರ್ಯಾಯ ಪದವೇ ನರೇಂದ್ರ ಮೋದಿ. ಅತೀ ಕೆಟ್ಟದಾದ ಸರಕಾರವು ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಮೋದಿಯ ಹೆಸರಿನಲ್ಲಿ ಘೋಷಣೆ ಕೂಗುತ್ತಾ ಅವರನ್ನು ಅಧಿಕಾರಕ್ಕೇರಿಸಿದ ಯುವಜನತೆಗೆ ಮೋದಿ ಮೋಸ ಮಾಡಿದ್ದಾರೆ.ಅವರ ಬಣ್ಣವನ್ನು ಕಾಂಗ್ರೆಸ್ ಪಕ್ಷವು ಬಯಲು ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});