ದಾವಣಗೆರೆ ಎಕ್ಸ್ ಪ್ರೆಸ್ ವಿನಯ್ ಕುಮಾರ್  ಕ್ರಿಕೆಟ್ ಗೆ ಗುಡ್ ಬೈ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು:  ಭಾರತದ ಕ್ರಿಕೆಟಿಗ ಹಾಗೂ ಕರ್ನಾಟ ರಾಜ್ಯ ಕ್ರಿಕೆಟ್ ನಲ್ಲಿ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿ ಪಡೆದಿದ್ದ  ಆರ್. ವಿನಯ್ ಕುಮಾರ್ ಅಂತರ ರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಕರ್ನಾಕಟ ಕ್ರಿಕೆಟ್ ತಂಡದ ಮಾಜಿ ನಾಯಕ  ವಿನಯ್ ಕುಮಾರ್, ನನ್ನ ಕ್ರಿಕೆಟ್ ಜೀವನಕ್ಕೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಇಂದು ನಾನು ನನ್ನ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳುತ್ತಿರುವುದದಾಗಿ ಘೋಷಿಸಿದ್ದಾರೆ.

ಕಳೆದ 25 ವರ್ಷಗಳಲ್ಲಿ ಅನೇಕ ಸ್ಟೇಷನ್‌ಗಳನ್ನು ಹಾದು ಹೋಗಿರುವ ದಾವಣಗೆರೆ ಎಕ್ಸ್‌ಪ್ರೆಸ್, ಕೊನೆಗೂ ನಿವೃತ್ತಿ ಎಂಬ ಸ್ಟೇಷನ್‌ಗೆ ತಲುಪಿದೆ ಎಂದು  ಟ್ವಿಟರ್ ನಲ್ಲಿ ಬರೆದುಕೊಳ್ಳುವ ಮೂಲಕ  ಅಂತರ ರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.  ಇದೊಂದು ಸುಲಭವಾದ ನಿರ್ಧಾರವಾಗಿರಲಿಲ್ಲ. ಆದರೆ ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಂತೆ ನನ್ನ ಜೀವನದಲ್ಲೂ ಆ ದಿನ ಬಂದಿದೆ ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *