ಇಂದು ಸರಳವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ; ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಂದ ಸಿಂಹಾಸನಾರೋಹಣ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಸಿರಿಗೆರೆ: ಇಂದು (ಫೆ.27) ಐತಿಹಾಸಿಕ ತರಳಬಾಳು ಹುಣ್ಣಿಮೆ ಮಹೋತ್ಸವ ಸರಳವಾಗಿ ನಡೆಯಲಿದೆ.  ಕೊರೊನಾ ಕಾರಣದಿಂದ ಕೊಟ್ಟೂರಲ್ಲಿ ಆಚರಿಸಿದ್ದಬೇಕಿದ್ದ ಹುಣ್ಣಿಮೆ ಮಹೋತ್ಸವ ರದ್ದುಗೊಳಿಸಲಾಗಿತ್ತು. ಹೀಗಾಗಿ ಇಂದು ಸಂಪ್ರದಾಯದಂತೆ ಸರಳವಾಗಿ ಸಿರಿಗೆರೆಯ ತರಳಬಾಳು ಬೃಹನ್ಮಠದ  ಗುರುಶಾಂತೇಶ್ವರ ಭವನದಲ್ಲಿ ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಸದ್ಧರ್ಮ ಸಿಂಹಾಸನಾರೋಹಣ ಮಾಡಲಿದ್ದಾರೆ. ನಂತರ ಶ್ರೀಗಳು ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಲಿದ್ದಾರೆ.

ಕಾರ್ಯಕ್ರಮ ಸಂಜೆ 7.30ಕ್ಕೆ ನಡೆಯಲಿದ್ದು, ಯುಟ್ಯೂಬ್ ನಲ್ಲಿ Taralabalu Math Sirigere ಚಾಲನ್ ನಲ್ಲಿ ಲೈವ್ ಸ್ಟ್ರಿಮಿಂಗ್  ವೀಕ್ಷಿಸಬಹುದಾಗಿದೆ ಅಥವಾ ಈ ಲಿಂಕ್ https://www.youtube.com/channel/UCuUAJc9ydIUh7RfObIl_4mg ಕ್ಲಿಕ್ ಮಾಡುವ ಮೂಲಕವೂ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ.   ಕಳೆದ ವರ್ಷ ಹಳೇಬೀಡಿನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಬಾರಿ ಕೊಟ್ಟೂರಲ್ಲಿ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ, ಕೊರೊನಾ ಎರಡನೇ ಅಲೆ ಹಿನ್ನೆಲೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *