Connect with us

Dvgsuddi Kannada | online news portal | Kannada news online

ಹೊಸ ವರ್ಷ ಜಗತ್ತಿಗೆ ಹರ್ಷ ತರಲಿ-ತರಳಬಾಳು ಶ್ರೀ

ಪ್ರಮುಖ ಸುದ್ದಿ

ಹೊಸ ವರ್ಷ ಜಗತ್ತಿಗೆ ಹರ್ಷ ತರಲಿ-ತರಳಬಾಳು ಶ್ರೀ

2020 ನಮ್ಮ ತಲೆಮಾರಿನ ಅತಿ ಕಾರ್ಗತ್ತಲ ಕಾಲ. ಕೊರೊನಾ ಹೆಮಾಧಿಯ ವಜ್ರಾಘಾಥಾತಕ್ಕೆ ಸಿಲುಕಿ ವಿಶ್ವದಾದ್ಯಂತ ಲಕ್ಷಾಂತರ ಪರಿವಾರಗಳು ತಮ್ಮ ಕುಟುಂಬದ ಸದಸ್ಯರನ್ನು, ಬಂಧುಬಾಂಧವರನ್ನು, ಆಪ್ತೇಷ್ಟರನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಈ ದಾರುಣವಾದ ಕಗ್ಗತ್ತಲೆ ದೇವರ ಕೃಪೆಯಿಂದ ಈ ವರ್ಷದೊಂದಿಗೇ ಕೊನೆಗೊಳ್ಳಲಿ ! ಹೊಸವರ್ಷವು ಹೊಸ ಬೆಳಕು, ಹೊಸ ಸುಖ ಸಂತೋಷಗಳನ್ನು ತರುವಂತಾಗಲಿ! ಇಡೀ ಪ್ರಪಂಚವು ಬೇಗನೆ ಸಹಜ ಬದುಕಿಗೆ ಮರಳುವಂತಾಗಲಿ! ಎಂಬುದೇ ನಮ್ಮ ಹಾರೈಕೆ!

– ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು1108 ಡಾ|| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು, ಸಿರಿಗೆರೆ.

IMG 20210101 WA0001

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top