Connect with us

Dvgsuddi Kannada | online news portal | Kannada news online

ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆಯ ದಾಸೋಹ ದಿನ; ಹಿಂದಿನ ಸರ್ಕಾರ ಮಾಡಿದ್ದನ್ನು ನಾವು ಒಪ್ಪಿಕೊಳ್ಳಬೇಕಾ…? ಐ ಡೋಂಟ್​ ನೋ ಎಂದ ಸಿಎಂ ಸಿದ್ದರಾಮಯ್ಯ…!!

IMG 20240121 173704

ಪ್ರಮುಖ ಸುದ್ದಿ

ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆಯ ದಾಸೋಹ ದಿನ; ಹಿಂದಿನ ಸರ್ಕಾರ ಮಾಡಿದ್ದನ್ನು ನಾವು ಒಪ್ಪಿಕೊಳ್ಳಬೇಕಾ…? ಐ ಡೋಂಟ್​ ನೋ ಎಂದ ಸಿಎಂ ಸಿದ್ದರಾಮಯ್ಯ…!!

ತುಮಕೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನ ಆಚರಣೆ ಬಗ್ಗೆ ಮಾಧ್ಯಮದವರು ಕೇಳಿದ್ದಕ್ಕೆ ಯಾವ ದಾಸೋಹ ದಿನ..? ಯಾರು ಆಚರಣೆ ಮಾಡಿದರು. ಹಿಂದಿನ ಸರ್ಕಾರ ಮಾಡಿದ್ದನ್ನು ನಾವು ಒಪ್ಪಿಕೊಳ್ಳಬೇಕಾ…? ಐ ಡೋಂಟ್​ ನೋ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಕುಮಾರ ಶ್ರೀಗಳ ಬಗ್ಗೆ ಹಿಂದಿನ ಸರ್ಕಾರ ಜನವರಿ 21 ದಾಸೋಹ ದಿನವನ್ನಾಗಿ ಘೋಷಣೆ ಮಾಡಿತ್ತು. ಈ ದಿನ ಆಚರಣೆಗೆ ಸರ್ಕಾರದ‌ ಕ್ರಮಗಳ ಬಗ್ಗೆ ಕೇಳಿದ್ದಾಗ ಹಿಂದಿನ ಸರ್ಕಾರ ಮಾಡಿದ್ದೆಲ್ಲವನ್ನೂ ನಾವು ಒಪ್ಪಿಕೊಳ್ಳಬೇಕಾ ಎಂದು ಹೇಳಿದರು. ದಾಸೋಹ ದಿನ ಎಂದರೆ ಏನೆಂದು ಗೊತ್ತಿಲ್ಲ. ಐ ಡೋಂಟ್​ ನೋ ಎಂದಿದರು.

ನಾಳೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಎಲ್ಲಾ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ. ಸರ್ಕಾರಿ ರಜೆ ಘೋಷಣೆ ಮಾಡೋದಿಲ್ಲ. ನಾಳೆ ಮಹದೇವಪುರದಲ್ಲಿ ನಿರ್ಮಾಣವಾಗುತ್ತಿರುವ ರಾಮ ದೇವಸ್ಥಾನಕ್ಕೆ‌ ಆಹ್ವಾನ ಕೊಟ್ಟಿದ್ದಾರೆ ಹೋಗುತ್ತಿದ್ದೇನೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top