Connect with us

Dvgsuddi Kannada | online news portal | Kannada news online

ಯುಗಾದಿ ಚಂದ್ರದರ್ಶನ ಪಡೆದ ತರಳಬಾಳು ಶ್ರೀ

ಪ್ರಮುಖ ಸುದ್ದಿ

ಯುಗಾದಿ ಚಂದ್ರದರ್ಶನ ಪಡೆದ ತರಳಬಾಳು ಶ್ರೀ

ಸಿರಿಗೆರೆ: ಶ್ರೀ ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ದೈವೀ ಅಂಗಳದಲ್ಲಿ ಯುಗಾದಿ ಸಾಂಪ್ರಾದಾಯಿಕ ವೈಶಿಷ್ಟ್ಯಗಳ ಪ್ರಾಂಜಾಲ ಪರಂಪರೆಯಂತೆ ಬಿದಿಗೆ ಚಂದ್ರ ದರ್ಶನವನ್ನು ಶಿಷ್ಯರೊಂದಿಗೆ ವೀಕ್ಷಿಸಿದರು.

IMG 20210413 WA0007

ಚಂದ್ರದರ್ಶನ ನಂತರ ಶ್ರೀ ಜಗದ್ಗುರುಗಳವರು ಐಕ್ಯ ಮಂಟಪಕ್ಕೆ ದಯಮಾಡಿಸಿ ಗುರುಪಿತಾಮಹ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಗುರುಶಾಂತರಾಜ ದೇಶಿಕೇಂದ್ರ ಸ್ವಾಮೀಜಿ ಮತ್ತು ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಕರ್ತೃ ಗದ್ದುಗೆಗೆ ಶ್ರದ್ದಾ ಭಕ್ತಿಯ ನಮನಗಳನ್ನು ಸಲ್ಲಿಸಿ. ಆಗಮಿಸಿದ ನೂರಾರು ಶಿಷ್ಯರಿಗೆ ಬೇವು ಬೆಲ್ಲದ ಪ್ರಸಾದ ದಯಪಾಲಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top