ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನಿಗಮಕ್ಕೆ 500 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದೆ. ಇಂದು ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.


ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನಿಗಮಕ್ಕೆ 500 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದೆ. ಇಂದು ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.


