ಐತಿಹಾಸಿಕ ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕ: ಸಂಪಾದಿತಲೇ ಪರಾಕ್…!!!; ಈ ಬಾರಿ ಮಳೆ, ಬೆಳೆ ಉತ್ತಮವಾಗುವ ಸೂಚನೆ ನೀಡಿದ ಗೊರವಯ್ಯ..!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ವಿಜಯನಗರ: ಸಂಪಾದಿತಲೇ ಪರಾಕ್ …!!, ಇದು ಐತಿಹಾಸಿಕ ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕ. ಈ ಬಾರಿ ಮಳೆ, ಬೆಳೆ ಚೆನ್ನಾಗಿ ಆಗುವ ಸೂಚನೆಯನ್ನು ಗೊರವಯ್ಯ ರಾಮಣ್ಣ ಕಾರ್ಣಿಕದಲ್ಲಿ ನುಡಿದ್ದಾರೆ. ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದ ಬರಗಾಲ ಆವರಿಸಿ ರೈತರು ಕಂಗೆಟ್ಟಿದ್ದರು. ಇದೀಗ ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕದಿಂದ ಈ ವರ್ಷ‌ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಕೃಷಿಕರು ಮೈಲಾರ ಕಾರ್ಣಿಕದಿಂದ ಮಳೆ, ಬೆಳೆ ನಿರ್ಧರಿಸುವ ವಾಡಿಕೆ ಇದೆ…

ಇಂದು ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿನ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಿತು.ಗೊರವಯ್ಯ ರಾಮಣ್ಣ ಅವರು ಕಾರ್ಣಿಕ ನುಡಿಯನ್ನು ನುಡಿದಿದ್ದಾರೆ. ಅದೇ ಸಂಪಾದಿತಲೇ ಪರಾಕ್ ಎಂಬುದಾಗಿದೆ.

ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂದಿದ್ದಾರೆ. ಹೀಗಾಗಿ ಈ ಸಲ ಉತ್ತಮ ಮಳೆ, ಬೆಳೆ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದು ಜನರ ವಿಶ್ಲೇಷಣೆ ಮಾಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *